ರಾಜ್ಯದ ಯು. ಆರ್ ರಾವ್ ಸೇರಿದಂತೆ ಎಂಟು ಸಾಧಕರಿಗೆ ಪದ್ಮ ಪ್ರಶಸ್ತಿ
ಪ್ರಸಕ್ತ ಸಾಲಿನ ಪದ್ಮಪ್ರಶಸ್ತಿ ಪುರಸ್ಕೃತರ ಪಟ್ಟ ಪ್ರಕಟವಾಗಿದೆ. ಒಟ್ಟು 89 ಸಾಧಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪೈಕಿ ವಿಜ್ಞಾನಿ ಯು. ಅರ್ ರಾವ್ ಅವರಿಗೆ ಪದ್ಮವಿಭೂಷಣ ಸೇರಿದಂತೆ ಏಳು ಮಂದಿ ಸಾಧಕರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.
ನವದೆಹಲಿ, ಜನವರಿ 25: ಪ್ರಸಕ್ತ ಸಾಲಿನ ಪದ್ಮಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದೆ. ಒಟ್ಟು 89 ಸಾಧಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪೈಕಿ ಕರ್ನಾಟಕದಿಂದ ವಿಜ್ಞಾನಿ ಯು. ಆರ್ ರಾವ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಸೇರಿದಂತೆ ಎಂಟು ಮಂದಿಗೆ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕೇರಳ ಮೂಲದ ಶಾಸ್ತ್ರ್ರೀಯ ಗಾಯಕ ಕೆ ಜೆ ಯೇಸುದಾಸ್ ಸೇರಿದಂತೆ ಏಳು ಮಂದಿ ಸಾಧಕರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗುತ್ತಿದೆ.

ಎಲೆಮರೆಯ ಸಾಧಕರು'(unsung heroes) ಎಂಬ ವಿಭಾಗದಿಂದ ಪದ್ಮ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡಲಾಗುತ್ತಿದ್ದು, ಈ ಮೂಲಕ ಜನಪ್ರಿಯತೆಯಿಂದ ದೂರವುಳಿದಿರುವ ಸಾಧಕರನ್ನು ಗುರುತಿಸಲು ಆಯ್ಕೆ ಸಮಿತಿ ಮುಂದಾಗಿದೆ. ಈ ವಿಭಾಗದಿಂದ ಕರ್ನಾಟಕದ ಹಾಲಕ್ಕಿ ಒಕ್ಕಲಿಗ ಸಮುದಾಯದ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಪದ್ಮವಿಭೂಷಣ :
* ಉಡುಪಿ ರಾಮಚಂದ್ರ ರಾವ್ -ವಿಜ್ಞಾನ ಮತ್ತು ಇಂಜಿನಿಯರಿಂಗ್
ಪದ್ಮಶ್ರೀ:
* ಭಾರತಿ ವಿಷ್ಣುವರ್ಧನ್- ಕಲೆ ಹಾಗೂ ಸಂಗೀತ
* ಸುಕ್ರಿ ಬೊಮ್ಮಗೌಡ-ಕಲೆ ಹಾಗೂ ಸಂಗೀತ
* ಪ್ರೊ.ಜಿ ವೆಂಕಟಸುಬ್ಬಯ್ಯ- ಸಾಹಿತ್ಯ ಮತ್ತು ಶಿಕ್ಷಣ
* ಗಿರೀಶ್ ಭಾರದ್ವಾಜ್- ಸಾಮಾಜಿಕ ಸೇವೆ
* ಶೇಖರ್ ನಾಯ್ಕ್-ಕ್ರೀಡೆ-ಕ್ರಿಕೆಟ್
* ವಿಕಾಸ್ ಗೌಡ-ಕ್ರೀಡೆ-ಡಿಸ್ಕಸ್ ಥ್ರೋ
* ಸಂಸ್ಕೃತ ವಿದ್ವಾಂಸ ಚ.ಮೂ. ಕೃಷ್ಣಶಾಸ್ತ್ರಿ, ಸಾಹಿತ್ಯ ಮತ್ತು ಶಿಕ್ಷಣ
(ಒನ್ ಇಂಡಿಯಾ ಸುದ್ದಿ)
More From
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications