'ಶೂರ್ಪನಕಿ ಮೂಗು ಕತ್ತರಿಸಿದ ಹಾಗೆ ದೀಪಿಕಾಳ ಮೂಗು ಕತ್ತರಿಸುತ್ತೇವೆ'
ಜೈಪುರ, ನವೆಂಬರ್ 16: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಪದ್ಮಾವತಿ' ಹಿಂದಿ ಚಿತ್ರ ಬಿಡುಗಡೆಗೆ ಶ್ರೀ ರಜಪೂತ ಕರ್ಣಿ ಸೇನಾ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಚಿತ್ರದಲ್ಲಿ ಪದ್ಮಾವತಿ ಪಾತ್ರದಲ್ಲಿ ನಟಿಸಿರುವ ದೀಪಿಕಾ ಪಡುಕೋಣೆಗೆ ಜೀವ ಬೆದರಿಕೆ ಹಾಕಿದೆ.
ಭಾರತೀಯ ಇತಿಹಾಸವನ್ನು ತಿರುಚಿ ಪದ್ಮಾವತಿ ಸಿನಿಮಾ ಮಾಡಲಾಗಿದ್ದು, ಚಿತ್ರ ಬಿಡುಗಡೆಯಾದಲ್ಲಿ ರಾಮಾಯಣದಲ್ಲಿ ಶೂರ್ಪನಕಿ ಮೂಗು ಕತ್ತರಿಸಿದ ಹಾಗೆ ದೀಪಿಕಾಳ ಮೂಗು ಕತ್ತರಿಸುಲು ಹೆದರುವುದಿಲ್ಲ ಎಂದು ರಾಜಸ್ಥಾನದ ರಜಪೂತ ಕರ್ಣಿ ಸೇನಾ ಘಟಕದ ಅಧ್ಯಕ್ಷ ಮಹಿಪಾಲ್ ಸಿಂಗ್ ಮಕ್ರಾನಾ ಎಚ್ಚರಿಕೆ ರವಾನಿಸಿದ್ದಾರೆ

ಅಷ್ಟೇ ಅಲ್ಲದೇ ಪದ್ಮಾವತಿ ಚಿತ್ರ ಬಿಡುಗಡೆಗೊಳಿಸಿದ್ದೇ ಆದಲ್ಲಿ ಲೀಲಾ ಬನ್ಸಾಲಿ ತಲೆ ಕಡೆಯುವುದಾಗಿಯೂ ಕರ್ಣಿ ಸೇನಾ ಸಂಘಟನೆ ಬೆದರಿಕೆ ಹಾಕಿದೆ.
ಭಾರತೀಯ ಇತಿಹಾಸವನ್ನು ತಿರುಚಿ ಪದ್ಮಾವತಿ ಸಿನಿಮಾ ಮಾಡಲಾಗಿದೆ, ಪದ್ಮಾವತಿ ಪಾತ್ರವನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ಶ್ರೀ ರಾಷ್ಟ್ರೀಯ ರಜಪೂತ್ ಕರಣಿ ಸೇನಾ ಕರ್ನಾಟಕ ಸಂಘಟನೆ ಹಾಗೂ ಹಿಂದೂ ಸಂಘಟನೆಗಳು ಈಗಾಗಲೇ ಬೆಂಗಳೂರು ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದ್ದು, ಡಿಸೆಂಬರ್ 1ರಂದು ಭಾರತ ಬಂದ್ಗೆ ಕರೆ ನೀಡಿವೆ.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications