ಮೆಟರ್ನಿಟಿ ಬಿಲ್ ಪ್ರಸವ ಸುಸೂತ್ರ : ಹೆರಿಗೆ ರಜಾ 6 ತಿಂಗಳಿಗೆ ವಿಸ್ತರಣೆ
ನವದೆಹಲಿ, ಆಗಸ್ಟ್ 11: ಹೆರಿಗೆ ರಜೆಯನ್ನು 12 ವಾರದಿಂದ 26 ವಾರದವರೆಗೆ ವಿಸ್ತರಿಸಲು ಅವಕಾಶ ಮಾಡಿಕೊಡುವ ಪ್ರಸೂತಿ ಕಾಯ್ದೆ ತಿದ್ದುಪಡಿಗೆ ರಾಜ್ಯಸಭೆಯಲ್ಲಿ ಗುರುವಾರ ಒಕ್ಕೊರಲ ಬೆಂಬಲ ಸಿಕ್ಕಿದೆ.
ಸ್ತ್ರೀಯರು ಪ್ರಸೂತಿ ಸಮಯದಲ್ಲಿ ತಗಲಿದ ವೆಚ್ಚವನ್ನು ಹಿಂಪಡೆಯಲು ಕೆಲ ಕಂಪನಿಗಳಿಗೆ ವೆಚ್ಚದ ಪ್ರತಿ ಸಲ್ಲಿಸಬಹುದಾಗಿದೆ. ಹೀಗಾಗಿ ಇದು ಪೇಯ್ಡ್ ಲೀವ್ ಆಗಿ ಪರಿಗಣಿಸಲಾಗುವುದು. ಇದರಿಂದ ಮಹಿಳಾ ಉದ್ಯೋಗಿಗಳ ಕಾರ್ಯಕ್ಷಮತೆ ಹೆಚ್ಚಿಸಲು ಸಹಕಾರಿ ಎಂದು ಮಸೂದೆಯಲ್ಲಿ ತಿದ್ದುಪಡಿ ಮಾಡಲಾಗಿದೆ.[ಪ್ರಸವಪೂರ್ವ ಲಿಂಗ ಪತ್ತೆ AD ಗೂಗಲ್ ಗೆ ಸುಪ್ರೀಂ ತರಾಟೆ]

ಪ್ರಸೂತಿ ಕಾಯ್ದೆ 1961 ರ ಅನ್ವಯ ಗರ್ಭ ಧರಿಸಿದ ನಂತರ ಹಾಗೂ ಶಿಶು ಪಾಲನೆಗೆ ಗೈರಾಗುವ ದಿನದಲ್ಲಿ ಪೂರ್ಣ ಸಂಬಳ ಪಡೆಯಲು ಮಹಿಳೆಯರು ಅರ್ಹರಿದ್ದಾರೆ. ಇದರ ಜತೆಗೆ ನವಜಾತ ಶಿಶುವನ್ನು ದತ್ತು ಪಡೆಯುವ ಮಹಿಳೆಯರು ಹಾಗೂ ಬಾಡಿಗೆ ತಾಯಂದರು (surrogacy)ಗಳಿಗೂ ಈ ತಿದ್ದುಪಡಿ ಅನ್ವಯವಾಗಲಿದೆ.
ಕೇಂದ್ರ ಸಚಿವ ಸಂಪುಟವು ಎಕ್ಸ್ ಪೋಸ್ಟ್ ಫ್ಯಾಕ್ಟೊಗೆ ಬುಧವಾರ ಒಪ್ಪಿಗೆ ನೀಡಿದ ಬಳಿಕ ಪ್ರಸೂತಿ ಕಾಯ್ದೆ ತಿದ್ದುಪಡಿ ಮಸೂದೆಗೆ ಗುರುವಾರ ಮಂಡನೆ ಮಾಡಲಾಗಿದೆ.
Yet another women friendly initiative by NDA Govt. pic.twitter.com/Zr5K6fqDmV
— NarendraModi App (@NamoApp) August 11, 2016
ಯಾವುದೇ ಫ್ಯಾಕ್ಟರಿಯಲ್ಲಿ 10ಕ್ಕೂ ಅಧಿಕ ಉದ್ಯೋಗಸ್ಥ ಮಹಿಳೆಯರಿಗೂ ಕಾಯ್ದೆ ಪ್ರಯೋಜನ ಸಿಗಲಿದೆ. ಒಟ್ಟಾರೆ ಸಂಘಟಿತ ವಲಯದ 18 ಲಕ್ಷ ಉದ್ಯೋಗಸ್ಥ ಮಹಿಳೆಯರಿಗೆ ಈ ಕಾಯ್ದೆ ನೆರವಾಗಲಿದೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications