ಕಾಸು.. ಕಾಸು.. ಕಾಸು.. ಕಾಸಿಗಾಗಿ ಪಾಕಿಸ್ತಾನದ ಪರದಾಟ!
ಪಾಕಿಸ್ತಾನ ಸದಾ ಉಗ್ರರಿಗೆ ರಕ್ಷಣೆ ನೀಡುತ್ತಾ, ಪಾಕಿಸ್ತಾನದಲ್ಲಿ ಭಾರತ ವಿರೋಧಿ ಚಟುವಟಿಕೆ ನಡೆಸುತ್ತಾ ತನ್ನ ಕಾಲಿನ ಮೇಲೆ ತಾನೇ ಚಪ್ಪಡಿ ಕಲ್ಲು ಹಾಕಿಕೊಂಡಿದೆ. ಹೀಗಾಗಿ ಪಾಕ್ನ ಆರ್ಥಿಕ ಪರಿಸ್ಥಿತಿ ಬೀದಿಗೆ ಬಿದ್ದು, ಪಾಕಿಸ್ತಾನ ಕೈಯಲ್ಲಿ ಕಾಸು ಇಲ್ಲದೆ ಬಡತನದ ಬೇಗೆ ಅನುಭವಿಸುತ್ತಾ ನಲುಗಿ ಹೋಗಿದೆ. ಇದೇ ಸಮಯದಲ್ಲಿ ಮತ್ತೊಂದು ಬ್ರೇಕಿಂಗ್ ಸುದ್ದಿಯೂ ಸಿಕ್ಕಿದ್ದು, IMF ಪಾಕ್ನ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಕಳೆದ 20 ವರ್ಷದಿಂದ ಕೂಡ ಪಾಕಿಸ್ತಾನ ಕೈಯಲ್ಲಿ ಹಣ ಇಲ್ಲದೆ ನಲುಗಿ ಹೋಗಿದೆ. ಆದ್ರೆ ತನ್ನ ಪರಿಸ್ಥಿತಿ ಸರಿ ಮಾಡಿಕೊಳ್ಳುವ ಬದಲು, ಸದಾ ಭಾರತದ ವಿರುದ್ಧ ಕುತಂತ್ರ ಮಾಡುತ್ತಾ ಪಾಕಿಸ್ತಾನ ತನ್ನನ್ನೇ ತಾನು ನಾಶ ಮಾಡಿಕೊಳ್ಳುತ್ತಿದೆ. ಇಂತಹ ಸಮಯದಲ್ಲಿ ಅನಿವಾರ್ಯತೆ ಎದುರಾಗಿ ಕಂಡ ಕಂಡ ದೇಶಗಳ ಬಳಿ ಸಾಲ ಮಾಡಿದೆ ಪಾಕಿಸ್ತಾನ. ಅದೇ ರೀತಿ 'ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ' ಅಂದರೆ IMF ಬಳಿ ಕೂಡ ಸಾಲ ಮಾಡಿದೆ ಪಾಕಿಸ್ತಾನ. ಆದ್ರೆ ಈ ಬಗ್ಗೆ ಇದೀಗ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಖಡಕ್ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಮೈತುಂಬಾ ಸಾಲ ಮಾಡಿದೆ ಪಾಕಿಸ್ತಾನ!
ಪಾಕಿಸ್ತಾನದ ಬಳಿ 1 ರೂಪಾಯಿ ಆದಾಯ ಇದ್ದರೆ 1000 ರೂಪಾಯಿ ಸಾಲ ಮಾಡುತ್ತಿದೆ. ಯಾಕಂದ್ರೆ ಪಾಕಿಸ್ತಾನದ ಬಳಿ ಹಣವೇ ಇಲ್ಲ, ಹೀಗಾಗಿ ನರಳಾಡುತ್ತಿದೆ. ದೇಶವನ್ನು ಮುನ್ನಡೆಸಲು ಕೂಡ ಈಗ ಪಾಕಿಸ್ತಾನದ ಬಳಿ ದುಡ್ಡೇ ಇಲ್ಲ. ಹೀಗಾಗಿ ಅನಿವಾರ್ಯ ಪರಿಸ್ಥಿತಿ ಕಾರಣಕ್ಕೆ ಕಂಡ ಕಂಡ ಕಡೆಗೆಲ್ಲ ಸಾಲ ಮಾಡುತ್ತಿದೆ ಪಾಕಿಸ್ತಾನ. ಅದರಲ್ಲೂ 'ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ' ಅಂದರೆ IMFನ ಬಳಿ ಕೂಡ ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದಿದೆ ಪಾಕಿಸ್ತಾನ. ಹೀಗಾಗಿ, ಇದೀಗ ಈ ಕುರಿತು ಪಾಕ್ಗೆ ಖಡಕ್ ವಾರ್ನಿಂಗ್ ಕೊಟ್ಟಿದೆ ಐಎಂಎಫ್.
ಸಾಲ ಮಾಡಿ ನಾಶವಾಗಿ ಹೋಗ್ತೀರಿ!
IMF ಅಧಿಕಾರಿಗಳು ಈಗ ಪಾಕಿಸ್ತಾನಕ್ಕೆ ನೇರವಾಗಿ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಅದು ಏನೆಂದರೆ, ಪಾಕಿಸ್ತಾನ ಕೂಡಲೇ ತನ್ನ ಆರ್ಥಿಕ ಪರಿಸ್ಥಿತಿ ಸರಿ ಮಾಡಿಕೊಳ್ಳದೆ ಇದ್ದರೆ ಮುಂದಿನ ದಿನಗಳಲ್ಲಿ ಈ ಪರಿಸ್ಥಿತಿ ಮತ್ತಷ್ಟು ಕೈಮೀರಿ ಹೋಗಲಿದೆ. ಆಗ ಏನೂ ಮಾಡಲು ಆಗಲ್ಲ, ಪಾಕಿಸ್ತಾನದ ಜನರಿಗೂ ಇದರಿಂದ ನಷ್ಟ ಎದುರಾಗಲಿದೆ ಎಂದಿದ್ದಾರೆ. ಅಲ್ಲದೆ ಪಾಕಿಸ್ತಾನ ಸರ್ಕಾರ ಈಗ ಪಾಕ್ ಆರ್ಥಿಕತೆಯ ಸುಧಾರಣೆಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು 'ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ' ಅಧಿಕಾರಿ ವರ್ಗ ಸಲಹೆ ನೀಡಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications