ವೈರಲ್ ವಿಡಿಯೋ: ರಾತ್ರಿ ಉಪಾಯವಾಗಿ ಗಡಿ ನುಸುಳಲು ಪಾಕ್ ಯತ್ನ
Recommended Video
ನವದೆಹಲಿ, ಸೆಪ್ಟೆಂಬರ್ 18: ರಾತ್ರಿಹೊತ್ತು ಉಪಾಯವಾಗಿ ಗಡಿ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನಿಗಳ ವಿಡಿಯೋ ಒಂದು ವೈರಲ್ ಆಗಿದೆ.
ಪಾಕಿಸ್ತಾನ , ಭಾರತ ಗಡಿ ರೇಖೆ ಬಳಿ ಪಾಕಿಸ್ತಾನವು ಉಗ್ರರನ್ನು ನಿಯೋಜನೆಗೊಳಿಸಿದೆ. ಭಾರತದೊಳಗೆ ನುಸುಳುವ ಪಾಕ್ ಪ್ರಯತ್ನವನ್ನು ಭಾರತೀಯ ಸೈನಿಕರು ವಿಫಲಗೊಳಿಸಿದ್ದಾರೆ.
ನುಸುಳುಕೋರರ ಯತ್ನ ವಿಫಲಗೊಳ್ಳುವಂತೆ ಮಾಡಿರುವ ವಿಡಿಯೋವನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ.
ಕಳೆದ ತಿಂಗಳಿನಲ್ಲಿ ಪಾಕಿಸ್ತಾನ ನಿರಂತರವಾಗಿ ಉಗ್ರರನ್ನು ಭಾರತದೊಳಗೆ ನುಸುಳಿಸುವ ಯತ್ನಗಳನ್ನು ನಡೆಸಿದ್ದು, ಇಂತಹ ಯತ್ನಕ್ಕೆ ದಿಟ್ಟ ಉತ್ತರ ನೀಡುವ ಮೂಲಕ ಸೇನಾಪಡೆಗಳು 15 ಒಳಸುಳುವ ಪ್ರಯತ್ನಗಳನ್ನು ವಿಫಲಗೊಳ್ಳುವಂತೆ ಮಾಡಿದೆ.
#WATCH Army sources: Infiltration or attempted BAT(Border Action Team) action by Pakistan on 12-13 Sept 2019, was seen&eliminated. In video, Indian troops can be seen launching grenades at Pak's SSG(Special Service Group) commandos/terrorists using Under Barrel Grenade Launchers. pic.twitter.com/KOnYJPWyV8
— ANI (@ANI) September 18, 2019
ಸೆ.12-13ರ ರಾತ್ರಿ ಪಾಕಿಸ್ತಾನ ಗಡಿಕಾವಲು ಪಡೆ (ಬಿಎಟಿ) ಹಾಜಿಪುರ್ ನಲ್ಲಿ ಒಳಸುಳಲು ಯತ್ನ ನಡೆಸಿದ್ದು, ಈ ಯತ್ನದ ವಿಡಿಯೋ ಥರ್ಮಲ್ ಇಮೇಜ್ ಸರೆಯಾಗಿದೆ. ಗಡಿ ನಸುಳುವ ವೇಳೆ ಭಾರತೀಯ ಸೇನೆ ಗ್ರೆನೇಡ್ ದಾಳಿ ನಡೆಸಿದ್ದು, ನುಸುಳುವಿಕೆ ಯತ್ನ ವಿಫಲಗೊಳ್ಳುವಂತೆ ಮಾಡಿದೆ.

ಇದಾದ ಬಳಿಕ ಪಾಕಿಸ್ತಾನ ಸೇನೆಯು ಭಾರತೀಯ ಸೇನೆಗೆ ಬಿಳಿ ಧ್ವಜವನ್ನು ತೋರಿಸಿ ತನ್ನ ಸೈನಿಕರ ಮೃತದೇಹಗಳನ್ನು ಪಡೆದುಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ಪಾಕಿಸ್ತಾನ ಭಾರತದ ಗಡಿ ಒಳನುಸುಳುವಿಕೆಗೆ ಯಾವ ರೀತಿಯ ಪ್ರಯತ್ನ ನಡೆಸುತ್ತಿದೆ ಎಂಬುದನ್ನು ಸೇನೆ ವಿಡಿಯೋ ಮೂಲಕ ಸ್ಪಷ್ಟವಾಗಿ ಬಹಿರಂಗಪಡಿಸಿದೆ. ನೈಟ್ ವಿಷನ್ ಕ್ಯಾಮೆರಾದಲ್ಲಿ ಈ ಚಿತ್ರಗಳಲ್ಲಿ ಪಾಕಿಸ್ತಾನದಿಂದ ಬರುವ ಉಗ್ರರು ಭಾರತದೊಳಗೆ ನುಗ್ಗಲು ಯತ್ನಿಸುತ್ತಿರುವುದು ಕಂಡು ಬಂದಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications