ಗಡಿಯಲ್ಲಿ ಪುಂಡಾಟ ನಡೆಸಿ ಭಾರತವನ್ನು ದೂರಿದ ಪಾಕ್
ನವದೆಹಲಿ, ಮೇ 11: ನಮ್ಮ ಹಳ್ಳಿಗಾಡಿನ ಕಡೆಗೆ ಒಂದು ಗಾದೆಯಿದೆ. 'ಕೋತಿ ತಾನು ತಿಂದು ಮುಸುರೆಯನ್ನು ಮೇಕೆ ಮೂತಿಗೆ ಒರೆಸಿತು' ಅಂತ.
ತಾನು ಮಾಡಿದ ತಪ್ಪನ್ನು ಬೇರೆಯವರ ಕಡೆಗೆ ತಿರುಗಿಸುವುದು ಎಂಬುದನ್ನು ಸೂಚಿಸುವ ಗಾದೆ ಮಾತಿದು.
ಗಡಿ ನಿಯಂತ್ರಣಾ ರೇಖೆಯ ಬಳಿ ಗುರುವಾರ ಬೆಳಗ್ಗೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ, ಈಗ ಇದಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಸಮನ್ಸ್ ಜಾರಿಗೊಳಿಸಿದೆ!

ಹೌದು. ನಂಬಿದ್ರೆ ನಂಬಿ, ಬಿಟ್ರೆ ಬಿಡಿ. ಗುರುವಾರ, ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕಿಸ್ತಾನ ಸೇನೆ ತಾನೇ ಸ್ವಯಂಪ್ರೇರಿತವಾಗಿ ಗುಂಡಿನ ಚಕಮಕಿ ಆರಂಭಿಸಿತ್ತು.
ಇದರ ಪರಿಣಾಮವಾಗಿ, ಭಾರತದ ಗಡಿ ಭಾಗದ ಹಳ್ಳಿಯಲ್ಲಿನ ಓರ್ವ ಮಹಿಳೆ ಮೃತಪಟ್ಟು ಪುರುಷನೊಬ್ಬ ಗಾಯಗೊಂಡಿದ್ದಾನೆಂದು ಭಾರತೀಯ ಮಾಧ್ಯಮಗಳು ಅಳಲು ತೋಡಿಕೊಂಡಿವೆ.
ಆದರೆ, ಅತ್ತ, ಪಾಕಿಸ್ತಾನ, ಭಾರತವೇ ಕದನ ವಿರಾಮ ಉಲ್ಲಂಘಿಸಿದ್ದು, ಇದರ ಪರಿಣಾಮವಾಗಿ ಓರ್ವ ಪಾಕಿಸ್ತಾನ ನಾಗರಿಕ ಸಾವನ್ನಪ್ಪಿದ್ದಾನೆ ಎಂದು ಬೊಬ್ಬೆಯಿಟ್ಟಿದೆ.
ಅದರ ಬೆನ್ನಲ್ಲೇ, ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈ ಕಮೀಷನರ್ ಗೆ ಸಮನ್ಸ್ ಜಾರಿಗೊಳಿಸಿರುವ ಪಾಕಿಸ್ತಾನ, ಭಾರತವೇ ಸ್ವಯಂ ಪ್ರೇರಿತವಾಗಿ ಕದನ ವಿರಾಮ ಉಲ್ಲಂಘಿಸಿರುವ ಬಗ್ಗೆ ಭಾರತ ಸರ್ಕಾರದ ವಿವರಣೆ ಕೇಳುವಂತೆ ತಾಕೀತು ಮಾಡಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications