ಪಾಪಿ ಪಾಕಿಸ್ತಾನ ಸರ್ವನಾಶ ಆಗುವುದು ಗ್ಯಾರಂಟಿ... Operation Sindoor
ಪಾಕಿಸ್ತಾನ ಆಡುತ್ತಿರುವ ರೀತಿ ನೋಡಿದರೆ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡ ರೀತಿ ಕಾಣುತ್ತಿದೆ. ಯಾಕಂದ್ರೆ ಉಗ್ರರನ್ನು ಸದಾ ಪೋಷಣೆ ಮಾಡುತ್ತಾ, ಉಗ್ರರ ಪರವಾಗೇ ಬ್ಯಾಟ್ ಬೀಸುತ್ತಿರುವ ಪಾಪಿ ಪಾಕಿಸ್ತಾನ ಈಗಾಗಲೇ ಜಾಗತಿಕ ಮಟ್ಟದಲ್ಲಿ ವಿಲನ್ ಆಗಿದೆ. ಹೀಗಿದ್ದರೂ ಮತ್ತೆ ಮತ್ತೆ ಪಾಕಿಸ್ತಾನ ತನ್ನ ಬುದ್ಧಿ ತೋರಿಸುತ್ತಿದ್ದು, ಅದರ ಪರಿಣಾಮವನ್ನ ಮತ್ತೆ ಎದುರಿಸುವಂತೆ ಆಗಿದೆ.
ಪಾಕಿಸ್ತಾನದ ರಾಜಕಾರಣಿಗಳು ಮಾಡುತ್ತಿರುವ ಕೆಟ್ಟ ಕೆಲಸಕ್ಕೆ ಇಡೀ ಪಾಕಿಸ್ತಾನದ ಜನರೆಲ್ಲಾ ನರಳುವ ಸ್ಥಿತಿ ಇದೆ. ಅದ್ರಲ್ಲೂ ತಮ್ಮದೇ ಜಾಗ ಆಗಿದ್ದರೂ ಬಲೂಚಿಸ್ತಾನ & ಖೈಬರ್ ಪ್ರಾಂತ್ಯದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಾ ಬಂದಿದೆ ಪಾಕಿಸ್ತಾನ ಮಿಲಿಟರಿ. ಇದರ ಪರಿಣಾಮ, ಪಾಕಿಸ್ತಾನದ ವಿರುದ್ಧ ಸ್ವಂತ ನೆಲದಲ್ಲೇ ಕಿಚ್ಚು ಹೊತ್ತಿಕೊಂಡಿದೆ. ಸ್ವತಃ ಪಾಕಿಸ್ತಾನದ ಸೇನೆ ವಿರುದ್ಧ ಪ್ರಬಲವಾಗಿ ನಿಂತಿರುವ ಸ್ಥಳೀಯ ಬುಡಕಟ್ಟು ಪಡೆಗಳು ಯುದ್ಧ ಆರಂಭಿಸಿವೆ. ಈ ಸಮಯದಲ್ಲೇ ಭಾರತ ಕೂಡ ದಾಳಿ ಶುರು ಮಾಡಿರುವುದು ಕಿಚ್ಚು ಹೊತ್ತಿಸಿದೆ.

ಪಾಕಿಸ್ತಾನ ನಾಶವಾಗಿ ಹೋಗುವುದು ಗ್ಯಾರಂಟಿ!
ಹೌದು, ಭಾರತದ ವಿರುದ್ಧ ಇದೀಗ ಯುದ್ಧ ಶುರು ಮಾಡುವುದಾಗಿ ಪೋಸ್ ಕೊಡುತ್ತಿರುವ ಪಾಪಿ ಪಾಕಿಸ್ತಾನ ತನ್ನ ಬುಡಕ್ಕೆ ತಾನೇ ಬೆಂಕಿ ಹಚ್ಚಿಕೊಂಡಿದೆ. ಯಾಕಂದ್ರೆ ಒಂದು ಕಡೆಯಲ್ಲಿ ಭಾರತೀಯ ಸೇನೆ ದಾಳಿ ಶುರು ಮಾಡಿದೆ, ಹಾಗೇ ಇನ್ನೊಂದು ಕಡೆ ಬಲೂಚಿಸ್ತಾನ ಹಾಗೂ ಖೈಬರ್ ಪ್ರಾಂತ್ಯದ ಕಡೆಯಿಂದಲೂ ದಾಳಿ ಶುರು ಆಗುತ್ತಿದೆ. ಹೀಗಿದ್ದಾಗ, ಅಫ್ಘಾನಿಸ್ತಾನದ ಸೇನೆ ಕೂಡ ಅಟ್ಯಾಕ್ ಮಾಡಲು ಮುಂದಾಗಿದೆ. ಈ ಎಲ್ಲಾ ಕಾರಣಕ್ಕೆ ಪಾಕಿಸ್ತಾನ ಪೂರ್ತಿ ಮುಳುಗಿ ಹೋಗುವುದು ಗ್ಯಾರಂಟಿ ಎನ್ನಲಾಗುತ್ತಿದೆ.
ರಿವೇಂಜ್ ತೆಗೆದುಕೊಂಡ ಭಾರತೀಯ ಸೇನೆ
ಪಾಕಿಸ್ತಾನದ ವಿರುದ್ಧ ಸಂಪೂರ್ಣ ತಯಾರಿ ಮಾಡಿಕೊಂಡು ಭಾರತ ಸೇನೆ ದಾಳಿ ನಡೆಸಿತ್ತು. ಭಾರತ ಸೇನೆಯಿಂದ ಪಾಕ್ ಆಕ್ರಮಿತ ಕಾಶ್ಮೀರ ಮೇಲೆ ದಾಳಿನ ಮಾಡಲಾಗಿತ್ತು. 'ಆಪರೇಷನ್ ಸಿಂಧೂರ್' ಹೆಸರಲ್ಲಿ ಪಾಕಿಸ್ತಾನದ 24 ಪ್ರದೇಶಗಳ ಮೇಲೆ ಹೀಗೆ ಭಾರಿ ದೊಡ್ಡ ಪ್ರಮಾಣದಲ್ಲೇ ಕ್ಷಿಪಣಿ ದಾಳಿ ನಡೆಸಿ ತಕ್ಕಪಾಠ ಕಲಿಸಲಾಗಿದೆ.
ಅಂದಹಾಗೆ ಏಪ್ರಿಲ್ 22ರ ಮಂಗಳವಾರ ಉಗ್ರರ ದಾಳಿಯಲ್ಲಿ 26 ಭಾರತೀಯರು ಬಲಿಯಾದ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ರಿವೇಂಜ್ ತೆಗೆದುಕೊಂಡಿದೆ. ಈ ಕಾರಣಕ್ಕೆ ಪಾಪಿ ಪಾಕಿಸ್ತಾನ ಸೇನೆ ಕೂಡ ದಾಳಿಯನ್ನ ಆರಂಭ ಮಾಡಿದ್ದು, ಸರಿಯಾಗೇ ಏಟು ತಿನ್ನುತ್ತಿದೆ ಪಾಪಿ ಪಾಕಿಸ್ತಾನ. ಮೊದಲೇ ತಿನ್ನಲು ಅನ್ನ ಇಲ್ಲದೆ ನರಳುತ್ತಿರುವ & ಮೈತುಂಬಾ ಸಾಲ ಮಾಡಿಕೊಂಡಿರುವ ಪಾಕಿಸ್ತಾನಕ್ಕೆ ಇದೀಗ ಯುದ್ಧ ಕೂಡ ಹೊರೆ ಆಗಲಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications