ಪಾಕಿಸ್ತಾನದ ಮಾಜಿ ಪ್ರಧಾನಿ ಜೈಲಿನಿಂದ ರಿಲೀಸ್?
ಇಮ್ರಾನ್ ಖಾನ್ ಕ್ರಿಕೆಟ್ ಜಗತ್ತಿನಲ್ಲಿ ಮಾತ್ರ ಶತಕ ಸಿಡಿಸಿ ಮಿಂಚಿಲ್ಲ, ಬದಲಾಗಿ ಪಾಕಿಸ್ತಾನ ಪ್ರಧಾನಿ ಆಗಿ ಕೂಡ ಇಮ್ರಾನ್ ಖಾನ್ ಸದ್ದು ಮಾಡಿದ್ದರು. ಇದರ ಜೊತೆಗೆ ವಿವಾದಗಳನ್ನ ಕೂಡ ಬೆನ್ನಿಗೆ ಕಟ್ಟಿಕೊಂಡು ಇಮ್ರಾನ್ ಖಾನ್ ನೂರಾರು ಕೇಸ್ ಹಾಕಿಸಿಕೊಂಡು ಜೈಲಿಗೂ ಹೋಗಿದ್ದಾರೆ. ಹೀಗಿದ್ದಾಗ ಇದೀಗ ಇಮ್ರಾನ್ ಖಾನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ!
ಪಾಕಿಸ್ತಾನದಲ್ಲೀಗ ಎಲ್ಲವೂ ಹಾಳಾಗಿ ಹೋಗಿದ್ದು, ಅಲ್ಲಿನ ಆಡಳಿತ ವ್ಯವಸ್ಥೆ ಹಾದಿ ತಪ್ಪಿದೆ. ಹೀಗಾಗಿ ಪಾಕಿಸ್ತಾನದ ರಾಜಕಾರಣಿಗಳು ಕೂಡ ಮನಸ್ಸಿಗೆ ಬಂದಂತೆ ಆಡುತ್ತಾರೆ ಎಂಬ ಬಗ್ಗೆ ಆರೋಪ ಕೂಡ ಇದೆ. ದ್ವೇಷದ ರಾಜಕಾರಣಕ್ಕೆ ಈಗ ಪಾಕಿಸ್ತಾನ ರಾಜಧಾನಿ ಆಗಿದೆ. ಹೀಗೆ ನೂರಾರು ಕಳಂಕ ಹೊತ್ತಿರುವ ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಕೂಡ ಆರೋಪಿ ಆಗಿದ್ದು ಕಂಬಿ ಹಿಂದೆ ನರಳುತ್ತಿದ್ದಾರೆ. ಹೀಗಿದ್ದಾಗಲೇ ಇಮ್ರಾನ್ ಖಾನ್ ಅವರಿಗೆ ಬಿಗ್ ರಿಲೀಫ್ ಈಗ ಸಿಕ್ಕಿದ್ದು, ಇಮ್ರಾನ್ ಖಾನ್ ಜೈಲಿನಿಂದ ರಿಲೀಸ್ ಆಗುತ್ತಾರಾ? ಎಂಬ ಕುತೂಹಲ ಮೂಡಿದೆ.

ಧ್ವಂಸ ಪ್ರಕರಣಗಳಲ್ಲಿ ರಿಲೀಫ್!
ಅಷ್ಟಕ್ಕೂ ಇದೀಗ 2 ಧ್ವಂಸ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದ ಪಾಕಿಸ್ತಾನ ಮಾಜಿ ಪಿಎಂ ಇಮ್ರಾನ್ ಖಾನ್, ಪಾಕಿಸ್ತಾನ್ ತೆಹ್ರೀಕ್ ಎ ಇನ್ಸಾಫ್ ಪಾರ್ಟಿ ಲೀಡರ್ಸ್ಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಇಸ್ಲಾಮಾಬಾದ್ ಜಿಲ್ಲಾ & ಸೆಷನ್ಸ್ ನ್ಯಾಯಾಲಯವು ಈ ಕೇಸ್ನ ಬಗ್ಗೆ, ಮಹತ್ವದ ತೀರ್ಪು ನೀಡಿದ್ದು ಇಮ್ರಾನ್ ಖಾನ್ ಸಹಿತವಾಗಿ ಅವರ ಪಕ್ಷದ ನಾಯಕರು ಬಚಾವ್ ಆಗಿದ್ದಾರೆ. 2022ರ ಮಾರ್ಚ್ನಲ್ಲಿ ರ್ಯಾಲಿ ನಡೆದಿತ್ತು ಈ ವೇಳೆ ನಡೆದಿದ್ದ ಧ್ವಂಸ ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಅವರಿಗೆ ಈಗ ರಿಲೀಫ್ ಸಿಕ್ಕಿದೆ. ಕರಾಚಿ ಪೊಲೀಸ್ ಠಾಣೆ ಸೇರಿ ಒಟ್ಟು 2 ಪೊಲೀಸ್ ಠಾಣೆಗಳಲ್ಲಿ ಈ ಬಗ್ಗೆ ಕೇಸ್ ರಿಜಿಸ್ಟಾರ್ ಆಗಿತ್ತು. ಹಾಗಾದ್ರೆ ಇಮ್ರಾನ್ ಖಾನ್ಗೆ ಜೈಲಿನಿಂದ ಮುಕ್ತಿ ಸಿಗುತ್ತಾ? ಮುಂದೆ ಓದಿ.
140ಕ್ಕೂ ಹೆಚ್ಚು ಕೇಸ್!
ಒಟ್ಟಾರೆ 140ಕ್ಕೂ ಹೆಚ್ಚು ಪ್ರಕರಣಗಳು ಇಮ್ರಾನ್ ಖಾನ್ ವಿರುದ್ಧ ದಾಖಲಾಗಿವೆ. ಹೀಗೆ ಯಾವ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಯಾವಾಗ ಕಂಟಕ ಎದುರಾಗುತ್ತೋ.? ಗೊತ್ತೇ ಆಗ್ತಿಲ್ಲ. ಹೀಗಿದ್ದಾಗಲೇ 2 ಕೇಸ್ನಲ್ಲಿ ಇದೀಗ ಇಮ್ರಾನ್ ಖಾನ್ಗೆ ರಿಲೀಫ್ ಸಿಕಿದ್ದು, ಜೈಲಿನಿಂದ ರಿಲೀಸ್ ಆಗ್ತಾರಾ ಅಂತಾ ಅವರ ಅಭಿಮಾನಿಗಳು ಆಸೆಯಿಂದ ಕಾಯುತ್ತಿದ್ದಾರೆ. ಆದರೆ ಇನ್ನೂ ನೂರಾರು ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಅವರಿಗೆ ರಿಲೀಫ್ ಸಿಗಬೇಕಿದೆ. ಆ ನಂತರ ಮಾತ್ರ ಇಮ್ರಾನ್ ಖಾನ್ ಜೈಲಿನಿಂದ ಹೊರಗೆ ಬರಲು ಸಾಧ್ಯ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications