ಕೇಂದ್ರೀಯ ವಿದ್ಯಾಲಯದಲ್ಲಿ ಪಾಲಕರಿಗೂ ಫಿಟ್ನೆಸ್ ಟೆಸ್ಟ್!
ಬೆಂಗಳೂರು, ಮೇ 17: ಕೇವಲ ಮಕ್ಕಳಿಗಷ್ಟೇ ಉತ್ತಮ ಆರೋಗ್ಯ, ದೈಹಿಕ ಸಾಮರ್ಥ್ಯ ಇದ್ದರೆ ಸಾಲದು ಪಾಲಕರಿಗೂ ಕೂಡ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕೇಂದ್ರೀಯ ವಿದ್ಯಾಲಯದ 'ಸ್ವಸ್ಥ್ ಬಚ್ಚೇ ಸ್ವಸ್ಥ್ ಭಾರತ್ 'ಕಾರ್ಯಕ್ರಮದ ಅಡಿಯಲ್ಲಿ ಪೋಷಕರೂ ವರ್ಷಕ್ಕೆರೆಡು ಬಾರಿ ಶಾಲೆಗಳಿಗೆ ಬಂದು ವ್ಯಾಯಾಮಗಳನ್ನು ಮಾಡಬೇಕು ಎನ್ನುವ ನಿಯಮವನ್ನು ಜಾರಿಗೆ ತಂದಿದೆ.
ಅಂದಾಜು 12 ಲಕ್ಷ ವಿದ್ಯಾರ್ಥಿಗಳ ದೈಹಿಕ ಆರೋಗ್ಯ ಕಾಪಾಡಲಿಕ್ಕೆಂದೇ ರೂಪಿಸಲಾದ ಈ ಕಾರ್ಯಕ್ರಮಗಳಲ್ಲಿ ಇದೀಗ ಹೆತ್ತವರನ್ನೂ ಸೇರಿಸಲಾಗಿದೆ. ಅದರಂತೆ ವರ್ಷಕ್ಕೆರೆಡು ಬಾರಿ ಶಾಲೆಗೆ ತೆರಳಿ ನಿರ್ದಿಷ್ಟ ವ್ಯಾಯಾಮದ ಮೂಲಕ ದೈಹಿಕ ಸಾಮರ್ಥ್ಯ ಪ್ರದರ್ಶಿಸಬೇಕಿದೆ.
ಪೋಷಕರು ಶಾಲೆಗೆ ತೆರಳಿ ತಮ್ಮ ದೇಹತೂಕ, ಎತ್ತರವನ್ನು ಪರಿಶೀಲಿಸಬೇಕು. ಬಳಿಕ ಫ್ಲೆಕ್ಸಿಬಿಲಿಟಿ ಸಿಟ್ ಅಂಡ್ ರೀಚ್ ವ್ಯಾಯಾಮ ಮತ್ತು ಝಿಗ್ ಝಿಗ್ ಓಟದ ಮೂಲಕ ದೈಹಿಕ ಕ್ಷಮತೆ ಪ್ರದರ್ಶನ ಮಾಡಬೇಕಿದೆ. ಹಾಗೆ ಮಾಡಿದಾಗ ಅವರಿಗೆ ಸ್ಥಳದಲ್ಲೇ ಒಂದು ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಮಕ್ಕಳಿಗೆ ವ್ಯಾಯಾಮ: ಮಕ್ಕಳು ಆರೋಗ್ಯವಂತರಾದರೆ ಮಾತ್ರ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ ಎಂಬ ದೃಷ್ಟಿಯಿಂದ ಈ ಹೊಸ ಯೋಜನೆಗೆ ಚಾಲನೆ ನೀಡಲಾಗಿತ್ತು. ಇದು ಕೇಂದ್ರೀಯ ವಿದ್ಯಾಲಯದ ಅತಿ ದೊಡ್ಡ ಯೋಜನೆ. ಈ ನಿಟ್ಟಿನಲ್ಲಿ ಕೇಂದ್ರೀಯ ವಿದ್ಯಾಲಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಫಿಸಿಕಲ್ ಹೆಲ್ತ್ ಅಂಡ್ ಪ್ರೊಫೈಲ್ ಕಾರ್ಡ್ ವಿತರಿಸಲಾಗುತ್ತದೆ.
-
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್











Click it and Unblock the Notifications