ಗಣರಾಜ್ಯೋತ್ಸವ ಹಬ್ಬಕ್ಕೆ ಅಣಿಯಾಗಿ ಝಗಮಗಿಸುತ್ತಿರುವ ಸೌಧಗಳು
ನವದೆಹಲಿ, ಜನವರಿ.25: ಸಂವಿಧಾನದ ಹಬ್ಬಕ್ಕೆ ಭಾರತ ಸರ್ವಸನ್ನದ್ಧವಾಗಿದೆ. 71ನೇ ಗಣರಾಜ್ಯೋತ್ಸವ ಸಂಭ್ರಮದ ಹಿನ್ನೆಲೆ ಕೇಂದ್ರ ಸರ್ಕಾರದ ಶಕ್ತಿಸೌಧ ಸಂಸತ್ ಭವನವು ದೀಪಾಲಂಕಾರದಿಂದ ಝಗಮಗಿಸುತ್ತಿದೆ.
ನವದೆಹಲಿಯ ಸಂಸತ್ ಭವನ ಅಷ್ಟೇ ಅಲ್ಲದೇ, ಭಾರತ-ಪಾಕಿಸ್ತಾನ ಅಟಾರಿ ಗಡಿಭಾಗದಲ್ಲೂ ದೀಪಾಲಂಕಾರವನ್ನು ಮಾಡಲಾಗಿದೆ. ಸೂರ್ಯ ಮುಳಗುತ್ತಿದ್ದಂತೆ ಭಾರತದಲ್ಲಿನ ಪ್ರಸಿದ್ಧ ಭವನಗಳು ಫಳಫಳ ಹೊಳೆಯಲು ಆರಂಭಿಸಿವೆ.
ದೆಹಲಿಯ ರಾಷ್ಟ್ರಪತಿ ಭವನ, ಪಂಜಾಬ್, ಭೂಪಾಲ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಶಾಸಕಾಂಗದ ಸೌಧಗಳು ದೀಪಾಲಂಕಾರದಿಂದ ಝಗಮಗಿಸುತ್ತಿವೆ. ಯಾವ ಯಾವ ರಾಜ್ಯಗಳಲ್ಲಿ ಯಾವ ಭವನಗಳು ಹೇಗೆ ಅಲಂಕಾರಗೊಂಡಿವೆ ಎನ್ನುವುದರ ಬಗ್ಗೆ ಒಂದು ವರದಿ ನಿಮಗಾಗಿ.
|
ದೇಶದ ಶಕ್ತಿಸೌಧಕ್ಕೆ ಮೆರಗು ತುಂಬಿದ ದೀಪಾಲಂಕಾರ
71ನೇ ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ದೇಶದ ಶಕ್ತಿಸೌಧ ಎನಿಸಿರುವ ಸಂಸತ್ ನ್ನು ದೀಪಗಳಿಂದ ಸಿಂಗರಿಸಲಾಗಿತ್ತು.
|
ಇಂಡಿಯಾ ಗೇಟ್ ಬಳಿ ಬೆಳಕಿನ ಅಲಂಕಾರ
ಗಣರಾಜ್ಯೋತ್ಸವದ ಹಿನ್ನೆಲೆ ನವದೆಹಲಿಯ ಇಂಡಿಯಾ ಗೇಟ್ ಬಳಿ ದೀಪಾಲಂಕಾರವನ್ನು ಮಾಡಲಾಗಿದ್ದು, ಎಲ್ಲರ ಕಣ್ಮನ ಸೆಳೆಯುವಂತೆ ಮಾಡಿತ್ತು.
|
ಬೆಳಕಿನಿಂದ ಝಗಮಗಿಸಿದ ಅಟಾರಿ ಗಡಿ
ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿರುವ ಅಟಾರಿ ಗಡಿಯಲ್ಲೂ ಗಣರಾಜ್ಯೋತ್ಸವ ದಿನಾಚರಣೆ ರಂಗು ಪಡೆದುಕೊಂಡಿತ್ತು. 71ನೇ ಗಣರಾಜ್ಯೋತ್ಸವದ ಹಿನ್ನೆಲೆ ಗಡಿಯಲ್ಲಿ ದೀಪಾಲಂಕಾರ ಮಾಡಲಾಗಿತ್ತು.
|
ದೀಪಗಳಿಂದ ಸಿಂಗಾರಗೊಂಡ ಮಧ್ಯಪ್ರದೇಶದ ವಿಧಾನಸೌಧ
71ನೇ ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ರಾಜಧಾನಿ ಭೂಪಾಲ್ ನಲ್ಲಿರುವ ವಿಧಾನಸೌಧವನ್ನು ದೀಪಗಳಿಂದ ಸಿಂಗರಿಸಲಾಗಿತ್ತು.
|
ದೀಪಗಳಿಂದ ಪಾಟ್ನಾ ಸಚಿವಾಲಯ ಫಳಫಳ
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಬಿಹಾರ ರಾಜಧಾನಿ ಪಾಟ್ನಾ ಸಚಿವಾಲಯವನ್ನು ದೀಪಗಳಿಂದ ಸಿಂಗರಿಸಲಾಗಿತ್ತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications