Parliament Winter Session Live : 14ನೇ ದಿನದ ಅಧಿವೇಶನ: ಯಾವ್ಯಾವ ವಿಷಯಗಳ ಕುರಿತು ಚರ್ಚೆ?
ನವದೆಹಲಿ, ಡಿಸೆಂಬರ್ 16:ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು (ನವೆಂಬರ್ 29) ಶುರುವಾಗಲಿದ್ದು ಡಿಸೆಂಬರ್ 23ರವರೆಗೆ ನಡೆಯಲಿದೆ.
ಮೊದಲ ದಿನವೇ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.
Speaking at the start of the Parliament session. https://t.co/IvHdsOocbx
— Narendra Modi (@narendramodi) November 29, 2021
ಹಿನ್ನೆಲೆಯಲ್ಲಿ ಈಗಾಗಲೇ ಆಡಳಿತರೂಢ ಬಿಜೆಪಿ ತನ್ನ ಎಲ್ಲಾ ಸದಸ್ಯರಿಗೆ ಇಂದು ಕಡ್ಡಾಯವಾಗಿ ಸದನದಲ್ಲಿ ಹಾಜರಿರುವಂತೆ ವಿಪ್ ಜಾರಿ ಮಾಡಿದೆ. ಇದರ ಜೊತೆಗೆ ಕಾಂಗ್ರೆಸ್ ಕೂಡ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಉಭಯ ಸದನಗಳಲ್ಲಿ ಕೃಷಿ ಕಾಯ್ದೆಯನ್ನು ಮಂಡಿಸಿ ಕಾನೂನಾತ್ಮಕವಾಗಿ ಅದನ್ನು ಹಿಂದಕ್ಕೆ ಪಡೆಯುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.
ರೈತರಿಗೆ ಮಾರಕವಾಗುವ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಕಳೆದ ಒಂದು ವರ್ಷದಿಂದ ರೈತರು ದೆಹಲಿಯ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸತ್ನಲ್ಲಿ ಕಾಯ್ದೆಯನ್ನು ಮಂಡಿಸಿ ಸಂಪೂರ್ಣವಾಗಿ ವಾಪಸ್ ಪಡೆಯುವ ತನಕ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತರು ಬಿಗಿಪಟ್ಟಿ ಪಟ್ಟುಹಿಡಿದಿದ್ದಾರೆ.
ಸಂಸತ್ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸರ್ವ ಪಕ್ಷಗಳ ನಾಯಕರ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಿತು.
ಡಿಸೆಂಬರ್ 23 ತನಕ ನಡೆಯಲಿರುವ ಅಧಿವೇಶನದಲ್ಲಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಪಕ್ಷಗಳ ರಾಜಕೀಯ ನಾಯಕರಿಗೆ ಮನವಿ ಮಾಡಿದ್ದಾರೆ.
ಕೃಷಿ ಕಾಯ್ದೆಗಳನ್ನು ಅಧಿಕೃತವಾಗಿ ಸಂಸತ್ತಿನ ಎರಡೂ ಸದನಗಳಲ್ಲಿ ಮಂಡಿಸಿ ವಾಪಸ್ ಪಡೆಯುವ ಕಾನೂನು ಪ್ರಕ್ರಿಯೆಗಳನ್ನು ಪೂರ್ಣ ಮಾಡಲಾಗುವುದು ಇದಕ್ಕೆ ಎಲ್ಲ ಪಕ್ಷಗಳ ಸಹಕಾರ ಇರಲಿ ಎಂದು ಮನವಿ ಮಾಡಿದ ಅವರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದು ಅದರಲ್ಲೂ ಕನಿಷ್ಠ ಬೆಂಬಲ ಬೆಲೆ ನೀಡುವ ಸಂಬಂಧ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎನ್ನುವ ವಿಷಯವನ್ನು ಅವರು ರಾಜಕೀಯ ಪಕ್ಷಗಳ ನಾಯಕರ ಗಮನಕ್ಕೆ ತಂದಿದ್ದಾರೆ
10ನೇ ದಿನದ ಅಧಿವೇಶನ: ಉಭಯ ಸದನಗಳಲ್ಲಿ ಯಾವ-ಯಾವ ಮಸೂದೆ ಮಂಡನೆ?
Making a Statement in Lok Sabha. https://t.co/FLqxK2dVFP
— Rajnath Singh (@rajnathsingh) December 9, 2021
Defence Minister Rajnath Singh will make a statement in Lok Sabha at 11 am today followed by the statement at Rajya Sabha on the military helicopter crash in Tamil Nadu.
— ANI (@ANI) December 9, 2021
(File pic) pic.twitter.com/jy3HaVSg7l
Congress MP Rahul Gandhi gives adjournment motion notice in Lok Sabha over the issue of compensation to the farmers who died during farmers' agitation over the three farm laws.
— ANI (@ANI) December 7, 2021
Lok Sabha and Rajya Sabha adjourned till 3 pm today.
— ANI (@ANI) December 6, 2021