ನೆಹರೂ ಸ್ವಂತ ಲಾಭಕ್ಕಾಗಿ ದೇಶ ಇಬ್ಭಾಗವಾಯ್ತೆಂದ ದಲೈಲಾಮ
Recommended Video

ಪಣಜಿ, ಆಗಸ್ಟ್ 8: ಮಹಾತ್ಮ ಗಾಂಧಿ ಅವರಿಗೆ ಮಹ್ಮದ್ ಅಲಿ ಜಿನ್ನಾರನ್ನು ದೇಶದ ಪ್ರಧಾನಿ ಮಾಡುವ ಇಚ್ಛೆಯಿತ್ತು. ಆದರೆ ತನ್ನ ಬಗ್ಗೆ ಮಾತ್ರ ಯೋಚನೆ ಮಾಡುತ್ತಿದ್ದ ಜವಾಹರ್ ಲಾಲ್ ನೆಹರೂ ಅದಕ್ಕೆ ಅವಕಾಶ ಕೊಡಲಿಲ್ಲ. ಒಂದು ವೇಳೆ ಗಾಂಧೀಜಿ ಆಶಯದಂತೆ ಮಹ್ಮದ್ ಅಲಿ ಜಿನ್ನಾ ಪ್ರಧಾನಿಯಾಗಿದ್ದರೆ ದೇಶ ವಿಭಜನೆ ಆಗುತ್ತಿರಲಿಲ್ಲ.
-ಈ ಮಾತನ್ನು ಟಿಬೆಟನ್ ಧರ್ಮಗುರು ದಲೈಲಾಮ ಬುಧವಾರ ಗೋವಾದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಹೇಳಿದ್ದಾರೆ. ಸರಿಯಾದ ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಫ್ಯೂಡಲ್ ವ್ಯವಸ್ಥೆಗಿಂತ ಪ್ರಜಾಪ್ರಭುತ್ವ ಉತ್ತಮವಾದದ್ದು. ಫ್ಯೂಡಲ್ ವ್ಯವಸ್ಥೆಯಲ್ಲಿ ನಿರ್ಧಾರ ಕೈಗೊಳ್ಳುವ ಅಧಿಕಾರ ಕೆಲವೇ ಜನರ ಬಳಿ ಉಳಿಯುತ್ತದೆ ಎಂದಿದ್ದಾರೆ.
ಈಗ ಭಾರತ ನೋಡಿ. ನನಗೆ ಅನಿಸುತ್ತದೆ ಜಿನ್ನಾ ಅವರನ್ನು ಪ್ರಧಾನಿ ಮಾಡುವ ಮನಸ್ಸು ಹೊಂದಿದ್ದರು. ಆದರೆ ನೆಹರೂ ನಿರಾಕರಿಸಿದರು. ನೆಹರೂ ಅವರಿಗೆ ತಾವೇ ಪ್ರಧಾನಿ ಆಗಬೇಕು ಎಂದಿತ್ತು. ಗಾಂಧೀಜಿ ಯೋಚನೆ ಸಾಕಾರ ಆಗಿಬಿಟ್ಟಿದ್ದರೆ ಭಾರತ ಹಾಗೂ ಪಾಕಿಸ್ತಾನ ಇಂದು ಒಂದಾಗಿರುತ್ತಿತ್ತು ಎಂದು ಹೇಳಿದ್ದಾರೆ.

ಆದ್ದರಿಂದ ಪಂಡಿತ್ ನೆಹರೂ ಬಹಳ ಅನುಭವಸ್ಥ ವ್ಯಕ್ತಿ. ಬಹಳ ಬುದ್ಧಿವಂತರು. ಆದರೆ ಕೆಲವು ಸಲ ತಪ್ಪುಗಳಾಗುತ್ತವೆ ಎಂದು ಸೇರಿಸಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications