ಪಾಟ್ನಾ- ಇಂದೋರ್ ರೈಲು ದುರಂತ: ಸಹಾಯವಾಣಿ ಸಂಖ್ಯೆಗಳು
ಪಾಟ್ನಾ - ಇಂದೋರ್ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಸಾವನ್ನಪ್ಪಿರುವ ಸಂಖ್ಯೆ ಏರುತ್ತಲೇ ಇದೆ. ಘಟನಾ ಸ್ಥಳಕ್ಕೆ ಮೃತರ ಕುಟುಂಬಸ್ಥರು ಆಗಮಿಸಿ ಕಣ್ಣೀರಿಡುತ್ತಿದ್ದಾರೆ. ಭಾರತೀಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ
ಕಾನ್ಪುರ, ನವೆಂಬರ್ 20: ಪಾಟ್ನಾ - ಇಂದೋರ್ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಸಾವನ್ನಪ್ಪಿರುವ ಸಂಖ್ಯೆ ಏರುತ್ತಲೇ ಇದೆ. ಘಟನಾ ಸ್ಥಳಕ್ಕೆ ಮೃತರ ಕುಟುಂಬಸ್ಥರು ಆಗಮಿಸಿ ಕಣ್ಣೀರಿಡುತ್ತಿದ್ದಾರೆ.
ಎಸ್ 1, ಎಸ್ 2 ಬೋಗಿಗಳು ತೀವ್ರವಾಗಿ ಜಖಂ ಆಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಈ ನಡುವೆ ಭಾರತೀಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. [ಕಾನ್ಪುರ ಬಳಿ ರೈಲು ದುರಂತ, ಸಾವಿನ ಸಂಖ್ಯೆ 91ಕ್ಕೇರಿಕೆ]
ಭಾನುವಾರ ಮುಂಜಾನೆ ಸಂಭವಿಸಿದ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 250 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೈಲ್ವೆ ಇಲಾಖೆಯ 24 ಮಂದಿ ವೈದ್ಯರ ತಂಡ ಸ್ಥಳದಲ್ಲೇ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯದಲ್ಲಿ ನೆರವಾಗುತ್ತಿದೆ. [ರೈಲು ಅಪಘಾತ, ಯಾವ ಯಾವ ರೈಲು ಮಾರ್ಗ ಬದಲು?]

ಉತ್ತರಪ್ರದೇಶದ ಕಾನ್ಪುರದ ಪುರ್ಖಾರಾಯಂ ಬಳಿ ಇಂದೋರ್ ನಿಂದ ಪಾಟ್ನಾ ಗೆ ತೆರಳುತ್ತಿದ್ದ ರೈಲಿನ 14 ಬೋಗಿಗಳು ಭಾನುವಾರ ಮುಂಜಾನೆ 3.10 ರ ಸುಮಾರಿಗೆ ಹಳಿತಪ್ಪಿ ದುರ್ಘಟನೆ ಸಂಭವಿಸಿದೆಪಾಟ್ನಾ- ಇಂದೋರ್ ರೈಲು ದುರಂತ: ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ. [ಕಾನ್ಪುರ ರೈಲು ದುರಂತಕ್ಕೆ ಕಂಬನಿ ಮಿಡಿದ ಗಣ್ಯರು]

ಕಾನ್ಪುರ: 05121072
ಝಾನ್ಸಿ: 05101072
ಓರಾಯಿ : 051621072
ಪೋರ್ಖಾಯನ್: 05113-270239
ಇಂದೋರ್ : 07411072
ಉಜ್ಜಯಿನಿ: 07342560906
Derailment of train no 19321 Indore -RJPB B/W Phukraya-Malasa at 3:10 Jhasi-Kanpur section. Help line nos are below pic.twitter.com/QTUIUy4xkB
— Ministry of Railways (@RailMinIndia) November 20, 2016
(ಒನ್ಇಂಡಿಯಾ ಸುದ್ದಿ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications