ತಮಿಳುನಾಡು: ಪೆರಿಯಾರ್ ವಿಗ್ರಹ ಧ್ವಂಸ, ಇಬ್ಬರ ಬಂಧನ
ವೆಲ್ಲೂರ್, ಮಾರ್ಚ್ 07: ಸಾಮಾಜಿಕ ಹೋರಾಟಗಾರ, ಪೆರಿಯಾರ್ ಎಂದೇ ಪ್ರಸಿದ್ಧರಾದ ಇವಿಆರ್ ರಾಮಸಾಮಿ ಅವರ ವಿಗ್ರಹವನ್ನು ತಮಿಳುನಾಡಿನ ವೆಲ್ಲೂರಿನಲ್ಲಿ ಧ್ವಂಸಗೊಳಿಸಲಾಗಿದ್ದು, ಭಾರೀ ವಿವಾದ ಸೃಷ್ಟಿಸಿದೆ.
ಕುಡಿದ ಮತ್ತಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಗಾಜುಗಳನ್ನು ಒಡೆದು, ನಂತರ ಮೂರ್ತಿಯ ಮೂಗನ್ನು ಧ್ವಂಸಗೊಳಿಸಿದ್ದಾರೆ. ಇಬ್ಬರನ್ನೂ ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.
#TamilNadu : Periyar statue inside Tirupattur corporation office vandalised in Vellore district. Two persons arrested by Police. pic.twitter.com/F8ufRU121e
— ANI (@ANI) March 7, 2018
ತ್ರಿಪುರದಲ್ಲಿ ನಿನ್ನೆ ರಷ್ಯಾದ ಕ್ರಾಂತಿಕಾರಿ ಲೆನಿನ್ ಅವರ ವಿಗ್ರಹವನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದರು. ಇದಾದ ನಂತರ ಫೆಸ್ ಬುಕ್ ನಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಎಚ್ ರಾಜಾ, 'ಲೆನಿನ್ ಯಾರು? ಅವನಿಗೂ ಭಾರತಕ್ಕೂ ಏನು ಸಂಬಂಧ? ಭಾರತಕ್ಕೂ ಕಮ್ಯುನಿಸ್ಟ್ ಗೂ ಏನು ಸಂಬಂಧ? ಇಂದು ತ್ರಿಪುರದಲ್ಲಿ ಲೆಲಿನ್ ವಿಗ್ರಹ ನಾಶ ಮಾಡಲಾಗಿದೆ. ನಾಳೆ ತಮಿಳು ನಾಡಿನ ಇವಿ ಆರ್ ರಾಮಸಾಮಿ' ಎಂದು ಬರೆದುಕೊಂಡಿದ್ದರು!

ಈ ಸ್ಟೇಟಸ್ ಹಾಕಿದ ಒಂದೇ ಗಂಟೆಯಲ್ಲಿ ಈ ಘಟನೆ ನಡೆದಿದ್ದು, ವಿವಾದ ಸೃಷ್ಟಿಸಿದೆ. ಎಚ್.ರಾಜಾ ಅವರನ್ನು ಈ ಕೂಡಲೇ ಬಂಧಿಸಿ ಎಂದು ಡಿಎಂ ಕೆ ಮುಖ್ಯಸ್ಥ ಸ್ಟಾಲಿನ್ ಒತ್ತಾಯಿಸಿದ್ದಾರೆ. ಆದರೆ ಈ ಪೋಸ್ಟ್ ಅನ್ನು ನಾನು ಹಾಕಿಲ್ಲ, ಬೇರೆ ಯಾರೋ ನನ್ನ ಖಾತೆಯಿಂದ ಪೋಸ್ಟ್ ಮಾಡಿದ್ದಾರೆ ಎಂದು ಎಚ್ ರಾಜಾ ಸಮಜಾಯಿಷಿ ನೀಡಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications