ತಿರುವನಂತಪುರ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ!
ತಿರುವನಂತಪುರ, ಜೂನ್ 08 : ಇಲ್ಲಿನ ಬಿಜೆಪಿ ಜಿಲ್ಲಾ ಕಚೇರಿ ಮೇಲೆ ಬುಧವಾರ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ.
ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ದಾಳಿ ನಡೆಸಿದ್ದಾರೆ. ಆ ವೇಳೆ ಕಚೇರಿಯಲ್ಲಿ ಯಾರೂ ಇಲ್ಲದಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿಯಾಗಿಲ್ಲ. ಕಚೇರಿ ಮುಂಭಾಗದಲ್ಲಿದ್ದ ಕುರ್ಚಿಯೊಂದು ಸುಟ್ಟುಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ದಾಳಿಯ ಹಿಂದೆ ಸಿಪಿಎಂ ಸಂಚು ಇದೆ' ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸುರೇಶ್ ಆರೋಪಿಸಿದ್ದಾರೆ. ಘಟನೆ ರಾತ್ರಿ 8.30ಕ್ಕೆ ನಡೆದಿದ್ದರೂ ಪೊಲೀಸರು ಸ್ಥಳಕ್ಕೆ ಬರುವಾಗ ತಡ ವಾಗಿತ್ತು ಎಂದು ದೂರಿದ್ದಾರೆ.
Kerala: Petrol bomb thrown at BJP Thiruvananthapuram district committee office.No injuries pic.twitter.com/FrpETtvsKR
— ANI (@ANI_news) June 7, 2017

ಸೀತರಾಂ ಯೆಚೂರಿ ಮೇಲಿನ ಹಲ್ಲೆಯ ಪ್ರತೀಕಾರ
ದೆಹಲಿಯಲ್ಲಿ ಸಿಪಿಎಂ ಮುಖಂಡ ಸೀತರಾಂ ಯೆಚೂರಿ ಅವರ ಮೇಲೆ ಹಿಂದೂ ಸೇನಾ ಕಾರ್ಯಕರ್ತರು ಹಲ್ಲೆಗೆ ಪ್ರಯತ್ನಿಸಿದ ಫಲವಾಗಿ ತಿರುವನಂತಪುರ ಜಿಲ್ಲಾ ಕಚೇರಿ ಮೇಲೆ ದಾಳಿ ಮಾಡಲಾಗಿದೆ ಎಂದು ಹೇಳಲಾಗಿತ್ತಿದೆ.

ಜಿಲ್ಲಾ ಬಂದ್ಗೆ ಕರೆ
ಬಾಂಬ್ ದಾಳಿ ಖಂಡಿಸಿ ಗುರುವಾರ ಪಕ್ಷವು ಜಿಲ್ಲಾ ಬಂದ್ಗೆ ಕರೆ ನೀಡಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸುರೇಶ್ ಅವರು ತಿಳಿಸಿದ್ದಾರೆ.

ಪಿಣರಾಯಿ ವಿಜಯನ್ ಸರಕಾರದ ಪಿತೂರಿ
ಬಿಜೆಪಿ ಕಾರ್ಯಕರ್ತರ ಹಾಗೂ ಕಚೇರಿ ಮೇಲಿನ ದಾಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರಕಾರದ ವ್ಯವಸ್ಥಿತ ಪಿತೂರಿ ಎಂದು ಕೇರಳ ಬಿಜೆಪಿಯ ಕಾರ್ಯದರ್ಶಿ ವಿ ವಿ ರಾಜೇಶ್ ಆರೋಪಿಸಿದ್ದಾರೆ.

ಸಿಪಿಎಂ v/s ಬಿಜೆಪಿ ಕಾರ್ಯಕರ್ತರು
ಕೇರಳದಲ್ಲಿ ಸಿಪಿಎಂ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಹಾಗಾಗ ಮಾರಾಮಾರಿ ನಡೆಯುತ್ತಲೇ ಇವೆ. ಅಷ್ಟೇ ಅಲ್ಲದೆ ಬಿಜೆಪಿ ಕಾರ್ಯಕರ್ತರ ಸರಣಿ ಹತ್ಯೆಗಳು ಆಗುತ್ತಲೇ ಇವೆ. ಇದಕ್ಕೆ ಖುದ್ದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಗಳು ಸಹ ಕೇಳಿಬಂದಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications