ಅಗಲಿದ 'ಶಕ್ತಿಮಾನ್' ಹೆಸರಲ್ಲಿ ಪೆಟ್ರೋಲ್ ಬಂಕ್
ಡೆಹರಾಡೂನ್, ಏಪ್ರಿಲ್, 29: ಉತ್ತರಾಖಂಡದ ಬಿಜೆಪಿ ಮುಖಂಡರಿಂದ ಹಲ್ಲೆಗೊಳಗಾಗಿ ಪ್ರಾಣ ಕಳೆದುಕೊಂಡಿದ್ದ ಪೊಲೀಸ್ ಕುದುರೆ ಶಕ್ತಿಮಾನ್ ಹೆಸರಿನಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಲಾಗುತ್ತಿದೆ.
ಉತ್ತರಾಖಂಡದ ಡಿಜಿಪಿ ಬಿಎಸ್ ಸಿಂಧು ಶಕ್ತಿಮಾನ್ ಹೆಸರಿನ ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದಾರೆ. ಈ ಮೂಲಕ ಅಗಲಿದ ಪೊಲೀಸ್ ಕುದುರೆಯ ನೆನಪನ್ನು ಚಿರಸ್ಥಾಯಿ ಮಾಡಲು ಇಲಾಖೆ ಮುಂದಾಗಿದೆ.[ಯಮಯಾತನೆ ಅನುಭವಿಸಿ ನಮ್ಮನ್ನಗಲಿದ 'ಶಕ್ತಿಮಾನ್']

ಪೊಲೀಸ್ ಜನ ಕಲ್ಯಾಣ ಸಮಿತಿಯಿಂದ ಪೆಟ್ರೋಲ್ ಬಂಕ್ ನಿರ್ವಹಣೆ ಮಾಡಲಾಗುತ್ತದೆ. ಪೊಲೀಸ್ ಪ್ರಧಾನ ಕಚೇರಿಯಿಂದ 250 ಮೀಟರ್ ದೂರದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.[ಕಾಲು ಮುರಿದು ಕೊಂದವರಿಗೆ 'ಶಕ್ತಿಮಾನ್' ಪತ್ರ]
ಡೆಹರಾಡೂನ್ ನಲ್ಲಿ ಮಾರ್ಚ್ 14 ರಂದು ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಬಿಜೆಪಿ ಮುಖಂಡ ಗಣೇಶ್ ಜೋಶಿ ಸೇರಿದಂತೆ ಅನೇಕರು ಪೊಲೀಸ್ ಕುದುರೆ ಶಕ್ತಿಮಾನ್ ಮೇಲೆ ಅಮಾನವೀಯ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಕುದುರೆಯ ಕಾಲು ಮುರಿದು ಗಂಭೀರ ಗಾಯವಾಗಿತ್ತು. ನಿರಂತರ 45 ದಿನಗಳ ಕಾಲ ಯಮಯಾತನೆ ಅನುಭವಿಸಿದ ಕುದುರೆ ಚಿಕಿತ್ಸೆಗೆ ಸ್ಪಂದಿಸದೆ ಏಪ್ರಿಲ್ 20 ರಂದು ಸಾವನ್ನಪ್ಪಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications