ತೈಲ ಬಳಕೆ ಕುರಿತು ಸಲಹೆ: ಸೌದಿ ವಿರುದ್ಧ ಭಾರತ ಅಸಮಾಧಾನ
ನವದೆಹಲಿ, ಮಾರ್ಚ್ 26: ಕಚ್ಚಾತೈಲದ ಬೆಲೆ ನಿಯಂತ್ರಿಸಲು ತೈಲ ಸಂಗ್ರಹವನ್ನು ತಗ್ಗಿಸಬೇಕು ಎಂಬ ಸೌದಿ ಅರೇಬಿಯಾದ ತೈಲ ಸಚಿವರ ಹೇಳಿಕೆಯು ಸಂವೇದನಾರಹಿತವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಖಂಡಿಸಿದ್ದಾರೆ.
'ನಮ್ಮ ಹಳೆಯ ಸ್ನೇಹಿತರಿಂದ ವ್ಯವಹಾರ ಜ್ಞಾನವಿಲ್ಲದ ಉತ್ತರ ಬಂದಿದೆ. ಈ ರೀತಿಯ ನಡವಳಿಕೆಗಳಿಗೆ ನಾನು ವಿನಮ್ರತೆಯಿಂದ ಅಸಮ್ಮತಿ ಸೂಚಿಸುತ್ತೇನೆ. ನಮ್ಮ ಸಂಗ್ರಹಗಳನ್ನು ಯಾವಾಗ ಮತ್ತು ಹೇಗೆ ಬಳಸಬೇಕು ಎಂಬ ಬಗ್ಗೆ ನಿಶ್ಚಿತವಾಗಿಯೂ ಭಾರತ ತನ್ನದೇ ಆದ ಕಾರ್ಯತಂತ್ರ ಹೊಂದಿದೆ. ನಮ್ಮ ಹಿತಾಸಕ್ತಿಗಳ ಬಗ್ಗೆ ನಾವು ಜಾಗ್ರತರಾಗಿದ್ದೇನೆ' ಎಂದು ಧರ್ಮೇಂದ್ರ ಪ್ರಧಾನ್ ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಹೇಳಿದರು.
ಬೆಂಬಲ ಬೆಲೆಗಳ ಗುರಿಯ ನಡುವೆ ಒಪೆಕ್ ಮತ್ತು ಸೌದಿ ತೈಲ ಉತ್ಪಾದನೆ ಕಡಿತಗೊಳಿಸಿರುವುದನ್ನು ಭಾರತ ಟೀಕಿಸಿತ್ತು. ತನ್ನ ಕಚ್ಚಾ ತೈಲದ ಮೂಲವಾದ ಗಲ್ಫ್ಗಳಾಚೆಗೆ ಪರ್ಯಾಯವಾಗಿ ತೈಲ ಪೂರೈಕೆಯನ್ನು ಹುಡುಕಬೇಕು ಎಂದು ಪ್ರಧಾನ್ ಸಲಹೆ ನೀಡಿದ್ದರು.

ಏರುತ್ತಿರುವ ತೈಲ ಬೆಲೆಗಳ ನಡುವೆ ಒಪೆಕ್ ಮತ್ತು ಅದರ ಮಿತ್ರ ದೇಶಗಳು ಪೂರೈಕೆ ನಿಯಂತ್ರಣಗಳನ್ನು ಸಡಿಲಿಸಬೇಕು ಎಂದು ಧರ್ಮೇಂದ್ರ ಪ್ರಧಾನ್ ಹಲವು ಬಾರಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸೌದಿಯ ತೈಲ ಸಚಿವ ರಾಜಕುಮಾರ ಅಬ್ದುಲಾಜಿಜ್ ವಿನ್ ಸಲ್ಮಾನ್, ಕಳೆದ ವರ್ಷ ಕಡಿಮೆ ಮೊತ್ತಕ್ಕೆ ಖರೀದಿಸಿ ಸಂಗ್ರಹಿಸಿರುವ ಮೀಸಲು ತೈಲಗಳನ್ನು ಭಾರತ ಬಳಸಿಕೊಳ್ಳಲಿ ಎಂದು ಸಲಹೆ ನೀಡಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications