ಇಡೀ ದಿನದ ಸುದ್ದಿಗಳನ್ನು ಚಿತ್ರದಲ್ಲಿ ನೋಡಿ
ನವದೆಹಲಿ, ನ. 24: ಚಳಿಗಾಲದ ಸಂಸತ್ ಅಧಿವೇಶನ ಸೋಮವಾರ ಆರಂಭವಾಗಿದೆ. ಕೇಂದ್ರ ಸಚಿವರು, ವಿರೊಧ ಪಕ್ಷದ ನಾಯಕರು ಅಧಿವೇಶನದಲ್ಲಿ ಭಾಗವಹಿಸಿದ್ದಾರೆ.
ಚಳಿಗಾಲದ ಅಧಿವೇಶನ ಮತ್ತು ಇಡೀ ದಿನದ ಕೆಲ ಪ್ರಮುಖ ಸುದ್ದಿಗಳ ಸಚಿತ್ರ ವಿವರ ಇಲ್ಲಿದೆ. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಬ್ಯಾಟ್ ಬೀಸಿದ ಕೇಂದ್ರ ಸಚಿವ ಅನಂತಕುಮಾರ್, ರೈಲ್ವೆ ಇಲಾಖೆ ತೊರೆದ ಮೇಲೆ ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ಸದಾನಂದ ಗೌಡ. ಅಮೃತಸರದಲ್ಲಿ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳ ಸಂಭ್ರಮ ಎಲ್ಲವನ್ನು ನೋಡಬಹುದಾಗಿದೆ.[ಚಿತ್ರಗಳು: ಪಿಟಿಐ]

ವಿದ್ಯಾರ್ಥಿಗಳ ಸಂಭ್ರಮ
ಅಮೃತಸರದಲ್ಲಿ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳ ಸಂಭ್ರಮ.

ಚುನಾವಣಾ ಪ್ರಚಾರ
ಶ್ರೀನಗರದಲ್ಲಿ ಪೀಪಲ್ಸ್ ರಿಪಬ್ಲಿಕನ್ ಪಕ್ಷದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ಅನುಪಮ್ ಖೇರ್

ಶತಕ ದಾಖಲು
ಮಧ್ಯಪ್ರದೇಶದ ವಿರುದ್ಧದ ಪಂದ್ಯದಲ್ಲಿ 147ರನ್ ದಾಖಲಿಸಿದ ಮುಂಬೈ ಆಟಗಾರ ಸರ್ಫರಾಜ್ ಖಾನ್.

ಆಯುಧಗಳ ಪ್ರದರ್ಶನ
ಶ್ರೀನಗರದಲ್ಲಿ ಪತ್ರಿಕಾ ಸಂವಾದವೊದರ ವೇಳೆ ಪ್ರದರ್ಶನ ಮಾಡಲು ಸಿದ್ಧಮಾಡುತ್ತಿರುವ ಶಸ್ತ್ರಾಸ್ತ್ರಗಳು

ಚಳಿಗಾಲದ ಅಧಿವೇಶನ
ಚಳಿಗಾಲದ ಸಂಸತ್ ಅಧಿವೇಶನದ ಆರಂಭದ ದಿನ ಮಾಧ್ಯಮದೊಂದಿಗೆ ಮಾತನಾಡಲು ಆಗಮಿಸಿದ ನರೇಂದ್ರ ಮೋದಿ ತಂಡ.

ಬ್ಯಾಟ್ ಬೀಸಿದ ಸಚಿವ
ಭಾರತದ ಅಂಧರ ಕ್ರಿಕೆಟ್ ತಂಡದ ಉದ್ಘಾಟನೆ ಸಮಾರಂಭದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಬ್ಯಾಟ್ ಬೀಸಿದ ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್

ಮಾಧ್ಯಮದೊಂದಿಗೆ ಪ್ರಧಾನಿ
ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ರಾಹುಲ್ ಆಗಮನ
ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಸಂಸತ್ ಭವನಕ್ಕೆ ಆಗಮಿಸಿದ ರಾಹುಲ್ ಗಾಂಧಿ

ಸಚಿನ್ ತೆಂಡೂಲ್ಕರ್
ಮಾಧ್ಯಮದೊಂದಿಗೆ ಮಾತನಾಡಿದ ಕ್ರಿಕೆಟಿಗ, ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್

ಪ್ರಮಾಣ ವಚನ
ಸಂಸತ್ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿ ನಾಯಕ ದಿವಂಗತ ಗೋಪಿನಾಥ್ ಮುಂಡೆ ಪುತ್ರಿ ಪ್ರೀತಮ್ ಮುಂಡೆ.

ಗೌಡರ ಲುಕ್
ರೈಲ್ವೆ ಖಾತೆಯಿಂದ ಕಾನೂನು ಪಡೆದ ಕೇಂದ್ರ ಸಚಿವ ಸದಾನಂದ ಗೌಡ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications