ಪಾಕ್ ಸೋಲಿಸಿದ ಭಾರತ ಯೋಧರಿಗೆ ಸನ್ಮಾನ
ನವದೆಹಲಿ. ಅ. 31: 1965 ರ ಯುದ್ಧ ವಿಜಯದ 50ನೇ ವರ್ಷಾಚರಣೆಯನ್ನು ದಿನವನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ಉದ್ಘಾಟಿಸಿದರು. ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ ಸಿಂಗ್, ವಾಯು ಸೇನಾ ಮುಖ್ಯಸ್ಥ ಅರುಪ್ ರಹಾ ಹಾಜರಿದ್ದರು.[ಭಾರತದ ವಾಯು ಸೇನೆಗೆ ಇನ್ನು 'ನಿರ್ಭಯ']
ಸುಬೇದಾರ್ ಯೋಗಿಂದರ್ ಸಿಂಗ್ ಅವರಿಗೆ ಅರುಣ್ ಜೇಟ್ಲಿ ಪರಮವೀರ ಚಕ್ರ ಪ್ರಶಸ್ತಿ ನೀಡಿ ಪುರಸ್ಕರಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಯುನೈಟೆಡ್ ಕಿಂಗ್ ಡಮ್ ಕಾರ್ಯದರ್ಶಿ ಮೈಕಲ್ ಫಾಲೋನ್ ಅವರಿಗೆ ನೆನಪಿನ ಕಾಣಿಕೆ ನೀಡಲಾಯಿತು. ಭಾರತದ ಸೇನಾ ಪ್ರಮುಖರು ಉಪಸ್ಥಿತರಿದ್ದರು.

ಪರಮವೀರ ಚಕ್ರ ಪ್ರಶಸ್ತಿ ಪ್ರದಾನ
ಸುಬೇದಾರ್ ಯೋಗಿಂದರ್ ಸಿಂಗ್ ಅವರಿಗೆ ಅರುಣ್ ಜೇಟ್ಲಿ ಪರಮವೀರ ಚಕ್ರ ಪ್ರಶಸ್ತಿ ನೀಡಿ ಪುರಸ್ಕರಿಸಿದರು.

ಬಾನಾ ಸಿಂಗ್ ಅವರಿಗೆ ಪರಮವೀರ ಚಕ್ರ
ಕ್ಯಾಪ್ಟನ್ ಬಾನಾ ಸಿಂಗ್ ಅವರಿಗೆ ಪರಮವೀರ ಚಕ್ರ ಪ್ರದಾನ ಮಾಡಿದ ಸೇನಾ ಮುಖ್ಯಸ್ಥ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ ಸಿಂಗ್ ಮತ್ತು ಕೇಂದ್ರ ಸಚಿವ ಅರುಣ್ ಜೇಟ್ಲಿ.

ಮೈಕಲ್ ಫಾಲೋನ್ ಗೆ ನೆನಪಿನ ಕಾಣಿಕೆ
ಕೇಂದ್ರ ಸಚಿವ ಅರುಣ್ ಜೇಟ್ಲಿಯಿಂದ ಯುನೈಟೆಡ್ ಕಿಂಗ್ ಡಮ್ ಕಾರ್ಯದರ್ಶಿ ಮೈಕಲ್ ಫಾಲೋನ್ ಅವರಿಗೆ ನೆನಪಿನ ಕಾಣಿಕೆ.

ರಕ್ಷಣಾ ಸಚಿವರ ಮಾತು
ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿ.

ವಿದ್ಯಾರ್ಥಿಗಳ ನೃತ್ಯ
ಗಮನ ಸೆಳೆದ ವಿದ್ಯಾರ್ಥಿಗಳ ನೃತ್ಯ.

ಹೊರಹೊಮ್ಮಿದ ದೇಶಭಕ್ತಿ
ವಿವಿಧ ರೂಪಕಗಳ ಮೂಲಕ ಹೊರಹೊಮ್ಮಿದ ದೇಶಭಕ್ತಿ.

ಭಾರತಮಾತೆಗೆ ವಂದನೆ
ದೇಶಭಕ್ತಿ ಸಾರುವ ಗೀತೆಗಳ ಮೂಲಕ ಭಾರತ ಮಾತೆಗೆ ವಂದನೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications