ನೋಟ್ ಬ್ಯಾನ್ ಮೂಲಕ ದೇಶದ ಪ್ರಗತಿ ನಾಶ ಮಾಡಿದ ಮೋದಿ: ರಾಹುಲ್
ನವದೆಹಲಿ, ಜನವರಿ 06: ದೇಶದ ಪ್ರಗತಿಗೆ ಮಾರಕವಾದ ಅಪನಗದೀಕರಣ, ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತರುವ ಮೂಲಕ ಪ್ರಧಾನಿ ಮೋದಿ ಅವರು ತಮ್ಮ ಅಸಮರ್ಥ ಆಡಳಿತ, ಸರ್ವಾಧಿಕಾರಿ ಧೋರಣೆ ಮುಂದುವರೆಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ವಿವಿಧ ಮಾಧ್ಯಮಗಳಲ್ಲಿ ಮೋದಿ ಸರ್ಕಾರದ ಯೋಜನೆಗಳ ವೈಫಲ್ಯಗಳ ಬಗ್ಗೆ ಬಂದಿರುವ ವರದಿಗಳನ್ನು ರಾಹುಲ್ ಅವರು ಫೇಸ್ಬುಕ್, ಟ್ವೀಟ್ ಗಳ ಮೂಲಕ ಹಂಚಿಕೊಂಡಿದ್ದಾರೆ. ನಿರುದ್ಯೋಗ, ರೈತರ ಸಾಲಮನ್ನಾ, ಆರ್ಥಿಕ ಪ್ರಗತಿ ಇಳಿಕೆಯಾಗಿರುವ ಬಗ್ಗೆ ರಾಹುಲ್ ಟೀಕಿಸಿದ್ದಾರೆ.
ವೋಟ್ ಬ್ಯಾಂಕಿಗಾಗಿ ರೈತರಿಗೆ ಸಾಲಮನ್ನಾ ಮಾಡುವುದ ಸುಳ್ಳು ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ರೈತರ ಭರವಸೆ ಈಡೇರಿಸಿದೆ ಎಂದರು.

ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, 2018ರಲ್ಲಿ 1 ಕೋಟಿ 10 ಲಕ್ಷ ಉದ್ಯೋಗ ನಷ್ಟವಾಗಿರುವ ಮಾಹಿತಿ ಬಂದಿದೆ. ಅಂಬಾನಿ ಸೋದರರಿಗೆ ನೆರವಾಗುವುದು ಮೋದಿ ಅವರ ಉದ್ದೇಶವಾಗಿದೆ. ರಫೆಲ್ ಯುದ್ಧ ವಿಮಾನ ಖರೀದಿ ಬಗ್ಗೆ ಮೋದಿ ಇನ್ನು ಮಾತನಾಡಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications