ಮೋದಿಯವರಿಗೆ ಜನರ ಭಾವನೆ ಅರ್ಥವಾಗ್ತಿಲ್ಲ : ರಾಹುಲ್ ವಾಗ್ದಾಳಿ
ನವದೆಹಲಿ, ಅಕ್ಟೋಬರ್ 30: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರಕಾರದ ಮೇಲೆ ಮತ್ತೆ ಕಿಡಿಕಾರಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, "ಅಪನಗದೀಕರಣ ಜಾರಿಯಾದ ನವೆಂಬರ್ 8ರಂದು ಸಂಭ್ರಮಾಚರಣೆ ಮಾಡುವುದಾಗಿ ನರೇಂದ್ರ ಮೋದಿ ಹೇಳುತ್ತಿದ್ದಾರೆ. ಮೋದಿಯವರಿಗೆ ದೇಶದ ಜನರ ಭಾವನೆಯನ್ನು ಅರ್ಥ ಮಾಡಿಕೊಳ್ಳಲು ಆಗಿಲ್ಲ. ಭಾರತದ ಪಾಲಿಗೆ ನವೆಂಬರ್ 8 ನೋವಿನ ದಿನ. ಅದು ಅವರಿಗೆ ಅರ್ಥವಾಗಿಲ್ಲ," ಎಂದು ಹೇಳಿದ್ದಾರೆ.

ಇದೇ ವೇಳೆ 'ಅಪನಗದೀಕರಣ ಒಂದು ದುರಂತ' ಎಂದು ಅವರು ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.
"ಅಪನಗದೀಕರಣದಿಂದಾಗಿ ದೇಶದಲ್ಲಿ ಸಣ್ಣ ಸಣ್ಣ ವ್ಯವಹಾರಗಳು ಬಂದ್ ಆಗಿವೆ. ಇನ್ನೊಂದು ಕಡೆ ಜಿಎಸ್ಟಿ ಉತ್ತಮ ಯೋಜನೆಯಾದರೂ ಜಾರಿಯಲ್ಲಾದ ಗೊಂದಲದಿಂದಾಗಿ ಸಮಸ್ಯೆಯಾಗಿದೆ. ದೇಶದ ಬೊಕ್ಕಸಕ್ಕೆ ನಷ್ಟವಾಗಿದೆ. ಜಿಡಿಪಿ ಕುಸಿತವಾಗಿದೆ. ದೇಶದ ಅರ್ಥ ವ್ಯವಸ್ಥೆಗೆ ಹೊಡೆತ ಬಿದ್ದಿದೆ," ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications