ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಗವದ್ಗೀತೆಗೆ ಬೇರೆಯದೇ ಅರ್ಥ ನೀಡಿದ್ದಾರೆ ಮೋದಿ: ರಾಹುಲ್ ಲೇವಡಿ!

|
Google Oneindia Kannada News

Recommended Video

ಭಗವದ್ಗೀತೆಗೆ ಮೋದಿ ಬೇರೆಯದ್ದೇ ಅರ್ಥ ಕೊಟ್ಟಿದ್ದಾರೆ, ಎಂದ ರಾಹುಲ್ ಗಾಂಧಿ

ಪೊಂಟಾ ಸಾಹಿಬ್(ಹಿಮಾಚಲ ಪ್ರದೇಶ), ನವೆಂಬರ್ 06: ಹಿಂದುಗಳ ಪವಿತ್ರ ಗ್ರಂಥ ಭಗವದ್ಗೀತೆಗೆ ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಆದ ಅರ್ಥ ನೀಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಮೋದಿಯವರಿಗೆ ಜನರ ಭಾವನೆ ಅರ್ಥವಾಗ್ತಿಲ್ಲ : ರಾಹುಲ್ ವಾಗ್ದಾಳಿ ಮೋದಿಯವರಿಗೆ ಜನರ ಭಾವನೆ ಅರ್ಥವಾಗ್ತಿಲ್ಲ : ರಾಹುಲ್ ವಾಗ್ದಾಳಿ

ಒಂದಿಲ್ಲೊಂದು ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಕಾಲೆಳೆಯುತ್ತಲೇ ಇರುವ ರಾಹುಲ್ ಗಾಂಧಿ ಹಿಮಾಚಲ ಪ್ರದೇಶದಲ್ಲಿ ಪ್ರಚಾರ ಸಭೆಯೊಂದರಲ್ಲಿ ಮಾತನಾಡುತ್ತಿದ್ದರು.

PM Modi has own interpretation of a Bhagvad Gita saying: Rahul Gandhi

ಭಗವದ್ಗೀತೆ, ಕರ್ಮವನ್ನು ನೀನು ಮಾಡು, ಅದರ ಫಲಾಫಲ ದೇವರಿಗೆ ಬಿಟ್ಟಿದ್ದು ಎನ್ನುತ್ತದೆ. ಆದರೆ ಮೋದಿಯವರು ನೀಡುವ ವ್ಯಾಖ್ಯಾನ ಬೇರೆಯದೇ ಇದೆ. ಬೇರೆಯವರ ಶ್ರಮದ ಫಲವನ್ನು ನೀನು ತಿನ್ನು, ಕೆಲಸ ಮಾಡುವ ಬಗ್ಗೆ ಯಾವುದೇ ಯೋಚನೆ ಮಾಡಬೇಡ ಎಂಬುದು ಮೋದಿಯವರು ನೀಡುವ ಅರ್ಥ ಎಂದು ಕಾಂಗ್ರೆಸ್ ಯುವರಾಜ ರಾಹುಲ್, ಮೋದಿಯವರನ್ನು ಛೇಡಿಸಿದ್ದಾರೆ.

ಇದೇ ಡಿಸೆಂಬರ್ ನಲ್ಲಿ ನಡೆಯಲಿರುವ ಗುಜರಾತ್ ಮತ್ತು ಹಿಮಾಚಲಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿರುವ ರಾಹುಲ್ ಗಾಂಧಿ, ಅಪನಗದೀಕರಣ ಮತ್ತು ಸರಕು ಮತ್ತು ಸೇವಾ ತೆರಿಗೆಗೆ ಸಂಬಂಧಿಸಿದಂತೆಯೂ ಮೋದಿಯವರನ್ನು ತರಾಟೆಗೆ ತೆಗೆದುಕೊಂಡರು.

English summary
Congress vice president Rahul Gandhi on Monday said Prime Minister Narendra Modi has his own interpretation of a saying from the Bhagvad Gita. The Gandhi scion alleged Prime Minister Modi believes in eating up the fruits of others' labour.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X