ವಿಜ್ಞಾನ, ತಂತ್ರಜ್ಞಾನ ಬಡತನ ತೊಲಗಿಸಬೇಕು: ಮೋದಿ
ಮೈಸೂರು, ಜನವರಿ, 03: ಸಾಂಸ್ಕೃತಿಕ ನಗರಿ ಮೈಸೂರಿನ ವಿಜ್ಞಾನ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಗ್ಗೆ ಚಾಲನೆ ನೀಡಿದ್ದಾರೆ. 'ದಿ ಇಂಡಿಯನ್ ಸೈನ್ಸ್ ಕಾಂಗ್ರೆಸ್ 'ನ 103 ನೇ ಸಮಾವೇಶ ಮೈಸೂರು ವಿಶ್ವವಿದ್ಯಾನಿಲಯದ ಆತಿಥ್ಯದಲ್ಲಿ ಜನವರಿ 7ರವೆಗೆ ನಡೆಯಲಿದೆ.
ಭಾನುವಾರ ಬೆಳಗ್ಗೆ ಆರಂಭವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹರ್ಷವರ್ಧನ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಜ್ಞಾನಿ ಸಿ ಎನ್ ಆರ್ ರಾವ್ , ರಾಜ್ಯಪಾಲ ವಜೂಭಾಯಿ ವಾಲಾ, ಮೈಸೂರು ವಿವಿ ವೈಸ್ ಛಾನ್ಸೆಲರ್ ರಂಗಪ್ಪ ಪಾಲ್ಗೊಂಡಿದ್ದಾರೆ.[ದೇಶದ ಅತಿದೊಡ್ಡ ವಿಜ್ಞಾನ ಹಬ್ಬಕ್ಕೆ ಮೈಸೂರು ಸಿದ್ಧ]

ನೊಬೆಲ್ ಪ್ರಶಸ್ತಿ ಪುರಸ್ಕೃತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಮಾರಕ ರೋಗಗಳ ಪರಿಹಾರೋಪಾಯದ ಬಗ್ಗೆಯೂ ಚರ್ಚೆ ನಡೆಯಲಿದೆ. 34 ವರ್ಷದ ನಂತರ ಮೈಸೂರು ಇಂಥದ್ದೊಂದು ಐತಿಹಾಸಿಕ ಸಮಾವೇಶಕ್ಕೆ ಸಾಕ್ಷಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಭಾಷಣದ ಹೈಲೈಟ್ಸ್...
* ಈ ಸಂದರ್ಭದಲ್ಲಿ ಡಾ ರಾಧಾಕೃಷ್ಣನ್, ವಿಜ್ಞಾನಿ ಸಿಎನ್ ಆರ್ ರಾವ್ ಅವರನ್ನು ನೆನಪಿಸಿಕೊಳ್ಳಬೇಕು.
* ಅಬ್ದುಲ್ ಕಲಾಂ ರಂಥ ನಾಯಕರಿಂದ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ.
* ಭಾರತದ ಆರ್ಥಿಕ ಅಭಿವೃದ್ಧಿಗೆ ವಿಜ್ಞಾನದ ಕೊಡುಗೆ ಅತಿ ಹೆಚ್ಚು
* ಹೊಸ ಆವಿಷ್ಕಾರಗಳಿಂದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲು ಸಾಧ್ಯವಿದೆ.
* 2030ರ ವೇಳೆಗೆ ಬಡತನವನ್ನು ದೇಶದಿಂದ ಕಿತ್ತು ಹಾಕಬೇಕಿದೆ.
* ನಮ್ಮ ಇತಿಹಾಸವನ್ನು ನಾವೇ ಬದಲಾವಣೆ ಮಾಡಿಕೊಳ್ಳಬೇಕಿದೆ.
* ಶಿಕ್ಷಣದಲ್ಲಿ ಇನ್ನಷ್ಟು ಸರಳೀಕರಣ ಆಗಬೇಕಿದೆ. ಪ್ರತಿಯೊಬ್ಬರಿಗೂ ಶಿಕ್ಷಣ ಸರ್ಕಾರಗಳ ಗುರಿಯಾಗಬೇಕು.
* ಮುಂದಿನ ಹತ್ತು ವರ್ಷದಲ್ಲಿ ಇಂಧನ ಉತ್ಪನ್ನಗಳ ಮೇಲೆ ಸ್ವಾಯತ್ತತೆ ಸಾಧಿಸಬೇಕಿದೆ..
* ಬಡವರ ಅಭಿವೃದ್ಧಿಗೆ ವಿಜ್ಞಾನ ನೆರವಾಗವಬೇಕು.
ಸಂಪೂರ್ಣ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಣೆ ಮಾಡಬಹುದು
-
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ -
ರಾಜ್ಯದಲ್ಲಿ ತೃತೀಯ ಭಾಷೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ', ಆದರೆ ಕೇಂದ್ರದಿಂದ ಕಡ್ಡಾಯದ ಹೊಸ ಆದೇಶ : ರಾಜೀವ ಹೆಗಡೆ ಬರಹ -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್












Click it and Unblock the Notifications