'ಕಾಯಕ ಯೋಗಿ' ಅಣ್ಣ ಬಸವಣ್ಣನ ನೆನೆದ ಪ್ರಧಾನಿ ಮೋದಿ
ನವದೆಹಲಿ, ಮೇ 07: ಬಸವ ಜಯಂತಿಯ ಶುಭ ಸಂದರ್ಭದಲ್ಲಿ ಕಾಯಕ ಯೋಗಿ, ಸಾಮಾಜಿಕ ಕ್ರಾಂತಿ ಹರಿಕಾರ, 12ನೇ ಶತಮಾನದ ಚಿಂತಕ ಅಣ್ಣ ಬಸವಣ್ಣ ಅವರನ್ನು ಪ್ರಧಾನಿ ಮೋದಿ ಅವರು ಇಂದು ಸ್ಮರಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭವಾಗಿದ್ದರಿಂದ ಪ್ರಧಾನಿ ಸಚಿವಾಲಯದ ಬದಲಿಗೆ ತಮ್ಮ ವೈಯಕ್ತಿಕ ಟ್ವಿಟ್ಟರ್ ಖಾತೆ ಬಳಸಿ ಟ್ವೀಟ್ ಮಾಡಿದ್ದಾರೆ.
ಭಗವಾನ್ ಬಸವೇಶ್ವರರ ಜಯಂತಿ ದಿನದಂದು ಅವರ ಕಾಯಕವನ್ನು ಸ್ಮರಿಸಬೇಕಿದೆ. ಎಲ್ಲರಲ್ಲೂ ಸಮಾನತೆ, ಸಹಬಾಳ್ವೆ, ಸಾಮಾಜಿಕ ನ್ಯಾಯ ದೊರಕಿಸಲು ಕ್ರಾಂತಿ ಮಾಡಿದ ಚಿಂತರಾಗಿದ್ದರು. ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ ಬಡವ, ಶ್ರಮಿಕ ವರ್ಗಕ್ಕೆ ನೆರವಾಗುವುದರ ಬಗ್ಗೆ ಒತ್ತು ನೀಡಿದ್ದರು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಬಸವ ಜಯಂತಿಯ ಆಚರಣೆ ಮಾಡುವುದು ಎಂದರೆ ಕೇವಲ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ಮಾಡುವುದಲ್ಲ, ಅವರ ವಿಚಾರಗಳ ಮೆರವಣಿಗೆ ಆಗಬೇಕು ಆ ವಿಚಾರಗಳು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಆಗ ಬಸವಜಯಂತಿಗೆ ಅರ್ಥ ಬರುವುದು ಎಂದು ಬಸವ ಅನುಯಾಯಿಗಳು ಹೇಳಿದ್ದಾರೆ.
Paying homage to the venerable Bhagwan Basaveshwara on his Jayanti. An iconic thinker and pioneering social reformer, Bhagwan Basaveshwara worked throughout his life to make our society more inclusive. His emphasis on education and serving the poor continues to motivate millions.
— Chowkidar Narendra Modi (@narendramodi) May 7, 2019
ಕೆಲ ವರ್ಷಗಳ ಹಿಂದೆ ಭಾರತದ 23 ಭಾಷೆಗಳಲ್ಲಿ ಹೊರ ತಂದಿರುವ ವಚನ ಸಂಪುಟವನ್ನು ಪ್ರಧಾನಿ ಮೋದಿ ಅವರು ಲೋಕಾರ್ಪಣೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಬಸವಣ್ಣನವರ ವಚನಗಳೂ ಸೇರಿದಂತೆ ಹಲವರ ವಚನಗಳಿದ್ದ ಈ ಸಂಪುಟವನ್ನು ಲೋಕಾರ್ಪಣೆ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಮೊದಲ ಬಾರಿಗೆ ಬಸವಣ್ಣನವರ ಜಯಂತಿಯನ್ನು ಆಚರಣೆಗೆ ಚಾಲನೆ ನೀಡಲಾಗಿತ್ತು. ಡಿಜಿಟಲ್ ರೂಪದಲ್ಲಿ ವಚನ ಸಂಗ್ರಹ ಎಲ್ಲರಿಗೂ ಸಿಗುವಂತಾಗಿತ್ತು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications