ಮೋದಿಯಿಂದ ಬುಡಕಟ್ಟು ಮಹಿಳೆಗೆ ಪಾದರಕ್ಷೆ ಉಡುಗೊರೆ
ಬಿಜಾಪುರ(ಛತ್ತೀಸ್ ಗಢ), ಏಪ್ರಿಲ್ 14: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 127 ನೇ ಜನ್ಮದಿನಾಚರಣೆಯ ನಿಮಿತ್ತ ನಕ್ಸಲ್ ಬಾಧಿತ ಛತ್ತೀಸ್ ಗಢದ ಬಿಜಾಪುರದಲ್ಲಿ ಆರೋಗ್ಯ ಕೇಂದ್ರವೊಂದನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ 'ಚರಣ ಪಾದುಕಾ' ಯೋಜನೆಯಡಿ ಬುಡಕಟ್ಟು ಸಮುದಾಯದ ಮಹಿಳೆಯರಿಗೆ ಪಾದರಕ್ಷೆಗಳನ್ನು ಅವರು ನೀಡಿದರು.
#WATCH PM Modi presented a pair of slippers to a tribal woman under the Charan-Paduka (footwear) Scheme. The scheme aims to provide footwear to Tendu leaves (tendupatta) collectors to facilitate smooth movement in the forest area pic.twitter.com/foExDYehoH
— ANI (@ANI) April 14, 2018
ನಕ್ಸಲ್ ಬಾಧಿತ ಪ್ರದೇಶವಾಗಿರುವದರಿಂದ ಇನ್ನೂ ಹಿಂದುಳಿದಿರುವ ಛತ್ತೀಸ್ ಗಢದ ಬುಡಕಟ್ಟು ಪ್ರದೇಶಗಳ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಅವರು ಉದ್ಘಾಟಿಸಿದರು. 40,000 ಕಿ.ಮೀ.ವ್ಯಾಪ್ತಿಗೆ ಅಂತರ್ಜಾಲ ಸೌಲಭ್ಯ, ಇಲ್ಲಿನ ಗುದುಮ್ ಮತ್ತು ಭಾನುಪ್ರತಾಪ್ ಪುರಗಳ ಮಧ್ಯೆ ಪ್ಯಾಸೆಂಜರ್ ರೈಲು ಯೋಜನೆಗಳನ್ನು ಅವರು ಉದ್ಘಾಟಿಸಿದರು.
ಬಿಜಾಪುರ(ಛತ್ತೀಸ್ ಗಢ) ಇನ್ನು 100 ದಿನಗಳಲ್ಲಿ ಅಭಿವೃದ್ಧಿ ಹೊಂದಿದ ಜಿಲ್ಲಾಯಾಗಲಿದೆ. ಈ ಜಿಲ್ಲೆಯನ್ನು ಹಿಂದುಳಿದ ಜಿಲ್ಲೆ ಎಂದು ಇನ್ನು ಮುಂದೆ ಕರೆಯುವ ಪ್ರಮೇಯ ಬರಲಾರದು ಎಂದು ಇದೇ ಸಂದರ್ಭದಲ್ಲಿ ಮೋದಿ ಹೇಳಿದರು. 'ಛತ್ತೀಸ್ ಗಢದಲ್ಲಿ ಮೂಲಸೌಕರ್ಯ ಕಲ್ಪಿಸಲು ಪ್ರಯತ್ನಿಸಿದ ಎಲ್ಲಾ ಭದ್ರತಾ ಪಡೆಯ ಸಿಬ್ಬಂದಿಗಳಿಗೂ ನನ್ನ ನಮನ' ಎಂದು ಅವರು ಅಭಿಮಾನದಿಂದ ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications