ಕೋವಿಡ್ ಪರಿಸ್ಥಿತಿ; ಕಮಲ ಹ್ಯಾರಿಸ್ ಜೊತೆ ಮೋದಿ ಮಾತುಕತೆ
ನವದೆಹಲಿ, ಜೂನ್ 03; ಅಮೆರಿಕದ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ನೇರ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದರು. ಕಮಲ ಹ್ಯಾರಿಸ್ ಸೂಚನೆಯಂತೆ ಈ ಕರೆ ಬಂದಿತ್ತು ಎಂದು ಎಎನ್ಐ ವರದಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕಮಲ ಹ್ಯಾರಿಸ್ ಕೋವಿಡ್ ಪರಿಸ್ಥಿತಿ, ಕೋವಿಡ್ ವಿರುದ್ಧದ ಲಸಿಕೆಯ ವಿಚಾರದಲ್ಲಿ ಭಾರತ ಮತ್ತು ಅಮೆರಿಕದ ಸಹಭಾಗಿತ್ವದ ಬಗ್ಗೆ ಮಾತುಕತೆಯನ್ನು ನಡೆಸಿದ್ದಾರೆ.
ಅಮೆರಿಕ ಜಾಗತಿಕ ಲಸಿಕೆ ಹಂಚಿಕೆಯ ಭಾಗವಾಗಿ ಭಾರತಕ್ಕೆ ಕೊರೊನಾ ಸೋಂಕಿನ ವಿರುದ್ಧದ ಲಸಿಕೆ ಸರಬರಾಜು ಮಾಡುವ ಭರವಸೆಯನ್ನು ನೀಡಿದೆ. ಈ "ಭರವಸೆಯನ್ನು ನಾನು ಶ್ಲಾಘಿಸುತ್ತೇನೆ. ಭಾರತ ಮತ್ತು ಅಮೆರಿಕ ನಡುವಿನ ಲಸಿಕೆ ತಯಾರಿಕೆ ಸಹಭಾಗಿತ್ವ ಇದರಿಂದ ಇನ್ನಷ್ಟು ಬಲಗೊಳ್ಳಲಿದೆ" ಎಂದು ಮೋದಿ ಹೇಳಿದ್ದರೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.

ಜಾಗತಿಕ ಆರೋಗ್ಯ ಪರಿಸ್ಥಿತಿ ಸಾಮಾನ್ಯ ಪರಿಸ್ಥಿತಿಗೆ ಬಂದ ಕೂಡಲೇ ಅಮೆರಿಕದ ಉಪಾಧ್ಯಕ್ಷೆ ಕಮಲ ಹ್ಯಾರಿಸ್ರನ್ನು ಭಾರತಕ್ಕೆ ಸ್ವಾಗತಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಮಲ ಹ್ಯಾರಿಸ್ ಜೊತೆ ಮಾತುಕತೆ ನಡೆಸಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Spoke to @VP Kamala Harris a short while ago. I deeply appreciate the assurance of vaccine supplies to India as part of the US Strategy for Global Vaccine Sharing. I also thanked her for the all the support and solidarity from the US government, businesses and Indian diaspora.
— Narendra Modi (@narendramodi) June 3, 2021
ವಿಶ್ವದಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ದೇಶದಲ್ಲಿ ಭಾರತ ಮತ್ತು ಅಮೆರಿಕ ಎರಡೂ ಇವೆ. ಸೋಂಕಿನ ವಿರುದ್ಧ ಲಸಿಕೆ ಉತ್ಪಾದನೆಯಲ್ಲಿ ಭಾರತ ಮತ್ತು ಅಮೆರಿಕ ಕೈ ಜೋಡಿಸುವ ಸಾಧ್ಯತೆಯೂ ಇದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications