ಮೇ 29ರಿಂದ ಮೋದಿ ಅವರ ವಿದೇಶಿ ಪ್ರವಾಸ ಮತ್ತೆ ಆರಂಭ!
ಮೇ 29ರಿಂದ ಮೋದಿ ಅವರ ವಿದೇಶಿ ಪ್ರವಾಸ ಮತ್ತೆ ಆರಂಭಗೊಳ್ಳಲಿದ್ದು,ಮೊದಲಿಗೆ ಜರ್ಮನಿ, ಸ್ಪೇನ್ ಹಾಗೂ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಈ ವರ್ಷ ಕಳೆಯುವುದರೊಳಗೆ 50 ದೇಶಗಳ ಪ್ರವಾಸ ಗಡಿ ದಾಟಲಿದ್ದಾರೆ
ನವದೆಹಲಿ, ಮೇ 22: ಮೇ 29ರಿಂದ ಮೋದಿ ಅವರ ವಿದೇಶಿ ಪ್ರವಾಸ ಮತ್ತೆ ಆರಂಭಗೊಳ್ಳಲಿದ್ದು,ಮೊದಲಿಗೆ ಜರ್ಮನಿ, ಸ್ಪೇನ್ ಹಾಗೂ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ.
ಈ ವರ್ಷ ಕಳೆಯುವುದರೊಳಗೆ 50 ದೇಶಗಳ ಪ್ರವಾಸ ಗಡಿ ದಾಟಲಿದ್ದಾರೆ. ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಮೂರನೇ ವರ್ಷದ ಸಂಭ್ರಮಾಚರಣೆಯನ್ನು ಆರಂಭಿಸಿದೆ. ಮೋದಿ ಅವರು ಮತ್ತೊಮ್ಮೆ ವಿದೇಶಿ ಪ್ರವಾಸ ಯಾತ್ರೆ ಶುರು ಮಾಡಿದ್ದಾರೆ.
ವಿದೇಶಿ ಪ್ರವಾಸದ ವೇಳೆ, ದ್ವಿಪಕ್ಷೀಯ ಮಾತುಕತೆ, ಬಂಡವಾಳ ಹೂಡಿಕೆ, ರಕ್ಷಣೆ, ವಾಣಿಜ್ಯ, ವ್ಯವಹಾರ, ಶೈಕ್ಷಣಿಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಾತಕತೆ, ಒಪ್ಪಂದಗಳು ನಡೆಯಲಿದೆ.

ಮೋದಿ ಅವರ ಪ್ರವಾಸ ಮೇ 29 ರಿಂದ ಆರಂಭವಾಗಲಿದೆ. ಮೊದಲ ಹಂತದಲ್ಲಿ ಸ್ಪೇನ್, ಜರ್ಮನಿ, ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ.
ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ ನಲ್ಲಿ ಜೂನ್ 1 ರಿಂದ 3 ರ ತನಕ ನಡೆಯಲಿರುವ ಅಂತಾರಾಷ್ಟ್ರೀಯ ಆರ್ಥಿಕ ವೇದಿಕೆಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.
ರಷ್ಯಾ ಹಾಗೂ ಕಝಾಕಿಸ್ತಾನ್ ನಂತರ ಜುಲೈ ಮೊದಲ ವಾರದಲ್ಲಿ ಮೋದಿ ಇಸ್ರೇಲ್ ಗೆ ಭೇಟಿ ನೀಡಲಿದ್ದು, ಇಸ್ರೇಲ್ ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನ ಮಂತ್ರಿಯಾಗಲಿದ್ದಾರೆ. ಇದಾದ ಬಳಿಕ ಜರ್ಮನಿ, ಚೀನಾ, ಕೆನಡಾ ಪ್ರವಾಸ ಕೈಗೊಳ್ಳುವ ಕಾರ್ಯಕ್ರಮ ನಿಗದಿಯಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications