Narendra Modi Speech: ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ; ಪಾಕಿಸ್ತಾನಕ್ಕೆ ಮೋದಿ ಕಠಿಣ ಎಚ್ಚರಿಕೆ
ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ. ಪಹಲ್ಗಾಮ್ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರು 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಭಾರತದ ರಕ್ಷಣಾ ಪಡೆಗಳು ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸಗೊಳಿಸಿದ್ದವು.
ಭಾರತ ಪಾಕಿಸ್ತಾನದ ಮೇಲೆ ವಾಯುದಾಳಿ ಮಾಡಿದ ಬಳಿಕ ಪಾಕಿಸ್ತಾನ ಕೂಡ ಡ್ರೋನ್, ಕ್ಷಿಪಣಿ ಮೂಲಕ ಗಡಿ ಭಾಗದಲ್ಲಿ ದಾಳಿ ಮಾಡಿದ್ದು, ಭಾರತದ ರಕ್ಷಣಾ ಪಡೆಗಳು ಅದಕ್ಕೆ ಪ್ರತ್ಯುತ್ತರ ನೀಡಿವೆ. ಭಾರತ ಸೇನಾ ಪಡೆಯ ಮುಖ್ಯಸ್ಥರು ಈಗಾಗಲೇ ಕಾರ್ಯಾಚರಣೆ ಬಗ್ಗೆ ವಿವರವಾದ ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಂದೆಡೆ ಏಟು ಬಿದ್ದರೂ ಬುದ್ದಿ ಕಲಿಯದ ಪಾಕಿಸ್ತಾನ ಯುದ್ಧದಲ್ಲಿ ನಾವು ಗೆದ್ದಿದ್ದೇವೆ ಎಂದು ಹೇಳಿಕೊಂಡಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸುದ್ದಿಗೋಷ್ಠಿ ನಡೆಸಿ ಯುದ್ಧದಲ್ಲಿ ಪಾಕಿಸ್ತಾನ ಗೆದ್ದಿದೆ ಎಂದು ಹೇಳಿಕೊಂಡಿದ್ದರು. ಇದನ್ನೆಲ್ಲಾ ಭಾರತ ಗಮನಿಸಿದ್ದು ಸೋಮವಾರದ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ನೆರೆಯ ರಾಷ್ಟ್ರಕ್ಕೆ ತಿರುಗೇಟು ನೀಡುವ ಸಾಧ್ಯತೆ ಇದೆ.

ಇನ್ಮುಂದೆ ನ್ಯೂಕ್ಲಿಯರ್ ಬ್ಲ್ಯಾಕ್ ಮೇಲ್ ನಡೆಯಲ್ಲ ಎಂದ ಮೋದಿ!





ಪಾಕಿಸ್ತಾನದ ಮೇಲೆ ಆಕ್ರೋಶ



ಪೂರ್ಣ ಕ್ರೆಡಿಟ್ ತೆಗೆದುಕೊಂಡ ಅಮೆರಿಕ!


ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ




ಮೋದಿ ಭಾಷಣಕ್ಕೆ ಕೌಂಟ್ಡೌನ್

















Click it and Unblock the Notifications