ನಗರೀಕರಣ ಸಮಸ್ಯೆಯಲ್ಲ ಇದೊಂದು ಅವಕಾಶ: ಮೋದಿ
ಪುಣೆ, ಜೂನ್ 25: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ಸಿಟಿ ಯೋಜನೆಯ 20 ನಗರಗಳ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಪುಣೆಯಲ್ಲಿ ಚಾಲನೆ ಶನಿವಾರ ಸಂಜೆ ಚಾಲನೆ ನೀಡಿದರು.
ಇದರೊಂದಿಗೆ ಕರ್ನಾಟಕದ ಬೆಳಗಾವಿ ಮತ್ತು ದಾವಣಗೆರೆ ಸೇರಿ ದೇಶದ ಇತರ 18 ನಗರಗಳಲ್ಲಿನ ಕಾಮರಿಗಳಿಗೆ ಚಾಲನೆ ಸಿಕ್ಕಿದೆ. ನರೇಂದ್ರ ಮೋದಿ ಪುಣೆಯ 84 ಯೋಜನೆಗಳಿಗೆ ಚಾಲನೆ ನೀಡಿದರು.[ಸ್ಮಾರ್ಟ್ ಸಿಟಿ : ಕರ್ನಾಟಕಕ್ಕೆ 6 ಮಿಕ್ಕ ರಾಜ್ಯಕ್ಕೆ ಎಷ್ಟು?]

ದೇಶದ ಉಳಿದ 20 ನಗರಗಳಲ್ಲಿ ಸ್ಮಾರ್ಟ್ಸಿಟಿ ಯೋಜನೆ ಅಂಗವಾಗಿ ಒಟ್ಟು 69 ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು ಇವುಗಳ ಒಟ್ಟು ವೆಚ್ಚ 1770 ಕೋಟಿ ರೂ.ಮೊದಲನೆ ಹಂತದಲ್ಲಿ ಘನ ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು ಸರಬರಾಜು, ಕೊಳಚೆ ನೀರು ಶುದ್ಧೀಕರಣ, ನಗರಗಳ ಹಸಿರೀಕರಣ, ನಗರಪ್ರದೇಶಗಳಲ್ಲಿ ಬಡವರಿಗೆ ಮನೆ ನಿರ್ಮಾಣವನ್ನು ಗುರಿಯಾಗಿ ಇರಿಸಿಕೊಳ್ಳಲಾಗಿದೆ.[ಸ್ಮಾರ್ಟ್ ಸಿಟಿಯಾಗಲಿರುವ 98 ನಗರಗಳ ಪಟ್ಟಿ]
ಕರ್ನಾಟಕದ ಸ್ಮಾರ್ಟ್ ಸಿಟಿಗಳು:
ಕೇಂದ್ರ ಸರ್ಕಾರ ದೇಶದಲ್ಲಿ 100 ಸ್ಮಾರ್ಟ್ಸಿಟಿ ನಿರ್ಮಾಣಕ್ಕೆ ಯೋಜಿಸಿದೆ. ಇದಕ್ಕೆ ಕರ್ನಾಟಕದ ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಮಂಗಳೂರು, ತುಮಕೂರು, ಹುಬ್ಬಳ್ಳಿ-ಧಾರವಾಡ ಆಯ್ಕೆಯಾಗಿವೆ. ಆದರೆ ಮೊದಲ ಹಂತದಲ್ಲಿ ಬೆಳಗಾವಿ ಮತ್ತು ದಾವಣಗೆರೆಯನ್ನು ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.
ನರೇಂದ್ರ ಮೋದಿ ಭಾಷಣದ ಹೈಲೈಟ್ಸ್
* ಎಲ್ಲರಿಗೂ ಅತ್ಯಾಧುನಿಕ ಸೌಲಭ್ಯ ಲಭ್ಯ ಮಾಡುವ ಗುರಿ
* ತ್ಯಾಜ್ಯ ನಿರ್ವಹಣೆಯಲ್ಲಿ ನಗರಗಳು ಶಿಸ್ತು ಸಾಧಿಸಬೇಕು
* ಪ್ರತಿಯೊಂದು ನಗರಗಳು ಅದರದ್ದೇ ಆದ ಗುರುತು ಪಡೆದುಕೊಳ್ಳಬೇಕು
* ನಗರೀಕರಣ ಒಂದು ಸಮಸ್ಯೆಯಲ್ಲ ಇದೊಂದು ಅವಕಾಶ
* ಭಾರತದಲ್ಲಿರುವ ಕೌಶಲ್ಯಯುತ ಜನರ ಕೈಗೆ ಕೆಲಸ ಸಿಗಬೇಕು
* ಯೋಜನೆ ಯಶಸ್ವಿಯಾಗುವುದರಲ್ಲಿ ಯಾವ ಅನುಮಾನ ಇಲ್ಲ
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications