Vinesh Phogat: ವಿನೇಶ್ ಪೋಗಟ್ ಒಲಂಪಿಕ್ ಫೈನಲ್ನಿಂದ ಅನರ್ಹ: ಪ್ರಧಾನಿ ಮೋದಿ ರಿಯಾಕ್ಷನ್
ಬೆಂಗಳೂರು, ಆಗಸ್ಟ್ 07: ಒಲಂಪಿಕ್ 2024ರಲ್ಲಿ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದ 'ವಿನೇಶ್ ಪೂಗಟ್' ಅವರು ಇದೀಗ ಅನರ್ಹರಾದ ಸುದ್ದಿ ಹೊರ ಬಿದ್ದಿದಿದೆ. ಇದೀಗ ಈ ಕುರಿತು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣ ಟ್ವೀಟ್ ಮೂಲಕ ವಿನೇಶ್ ಪೂಗಟ್ ಅವರಿಗೆ ಧೈರ್ಯ ತುಂಬಿದಿದ್ದಾರೆ. ನೀವು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ ಎಂದು ಹೆಮ್ಮೆಯ ಮಾತುಗಳನ್ನಾಡಿದ್ದಾರೆ.

ಕುಸ್ತಿಪಟು ವಿನೇಶ್ ಪೋಗಟ್ ನೀವು ಚಾಂಪಿಯನ್ಗಳಲ್ಲಿ ಚಾಂಪಿಯನ್. ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿದಾಯಕ ಆಟಗಾರರು ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಇಂದು ನೀವು ಫೈನಲ್ ತಲುಪಿ ಚಿನ್ನ ಗೆಲ್ಲಲು ಆಗದಿರಬಹುದು. ಫೈನಲ್ಗೆ ನೀವು ಅರ್ಹರಾಗಿರಬಹುದು. ಇಂದಿನ ನಿಮ್ಮ ಹಿನ್ನಡೆ ನೋವು ತಂದಿದೆ. ಪದಗಳು ನಾನು ಅನುಭವಿಸುತ್ತಿರುವ ಹತಾಶೆಯ ಅರ್ಥವನ್ನು ವ್ಯಕ್ತಪಡಿಸಬಹುದು ಎಂದು ನಾನು ಬಯಸುತ್ತೇನೆ ಎಂದರು.
ಇದೇ ಸಮಯದಲ್ಲಿ ನೀವು ಎದೆಗುಂದದೇ ಸ್ಥಿರವಾಗಿ ನಿಲ್ಲುತ್ತೀರಿ. ಇಂತಹ ಸವಾಲುಗಳನ್ನು ಯಾವಾಗಲೂ ಎದುರಿಸುತ್ತಲೇ ಬಂದಿದ್ದೀರಿ. ಇದು ನಿಮ್ಮ ಸ್ವಭಾವವು ಹೌದು. ಎದೆಗುಂದೇ ಮತ್ತೆ ನೀವು ಉತ್ತಮ ಪ್ರದರ್ಶನ ನೀಡಬೇಕು. ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಸ್ವತಃ ಪ್ರಧಾನಿ ಮೋದಿಯವರು ವಿನೇಶ್ ಪೋಗಟ್ ಅವರಿಗೆ ಧೈರ್ಯ ತುಂಬಿದ್ದಾರೆ.
ಅವಕಾಶ ನೀಡಲು ಪ್ರಧಾನಿ ಮೋದಿ ಸಲಹೆ
ವಿನೇಶ್ ಪೋಗಟ್ ಅವರು ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಒಲಿಂಪಿಕ್ಸ್ ಅಸೋಸಿಯೇಷನ್ ಅಧಿಕಾರಿಗಳಿಗೆ ಒಂದಷ್ಟು ಸಲಹೆ ನೀಡಿದ್ದಾರೆ. ತಮ್ಮ ನಿರ್ಧಾರವನ್ನು ಪುನಃ ಪರಿಶೀಲಿಸುವಂತೆ ಅವರು ಸಲಹೆ ನೀಡಿದ್ದಾರೆ. ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಕುರಿತು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ತೂಕ ಹೆಚ್ಚಾದ ಬಗ್ಗೆ ಮೊದಲೇ ಅರಿವಿದ್ದ ಬೋಗಟ್ ಅವರು, ನೆನ್ನೆ ರಾತ್ರಿಯೀಡಿ ವ್ಯಾಯಾಮ ಮಾಡಿದ್ದಾರೆ. ಮರುದಿನ ಬೆಳಗ್ಗೆ ಒಲಿಂಪಿಕ್ಸ್ನಿಂದ ಅವರು ಹೊರ ನಡೆದಿದ್ದಾರೆ. ಮೊದಲೇ ನಿದ್ದೆ ಇಲ್ಲದೇ ವ್ಯಾಯಾಮ ಮಾಡಿದ್ದ ಅವರಿಗೆ ಡಿ ಹೈಡ್ರೇಷನ್ ಉಂಟಾಗಿ ಅನಾರೋಗ್ಯ ಎದುರಾಗಿದೆ. ಮಾನಸಿಕವಾಗಿ ಕುಗ್ಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications