ಮೋದಿ ಸಹೋದರಿ ಪೂರ್ವಿಗೆ ಇಂಟರ್ಪೋಲ್ ರೆಡ್ ಕಾರ್ನರ್ ನೋಟೀಸ್
ನವದೆಹಲಿ, ಸೆಪ್ಟೆಂಬರ್ 10: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಣ ವಂಚನೆ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿರುವ ಆಭರಣ ವ್ಯಾಪಾರಿ ನೀರವ್ ಮೋದಿ ಸಹೋದರಿ ಪೂರ್ವಿ ಮೋದಿಗೆ ಇಂಟರ್ಪೋಲ್ ರೆಡ್ ಕಾರ್ನರ್ ನೋಟೀಸ್ ಜಾರಿ ಮಾಡಿದೆ.
ಹಣ ವಂಚನೆ ಪ್ರಕರಣದಲ್ಲಿ ಪೂರ್ವಿ ದೀಪಕ್ ಮೋದಿ (44) ಬೇಕಾಗಿದ್ದಾರೆ ಎಂದು ಅಂತಾರಾಷ್ಟ್ರೀಯ ಅರೆಸ್ಟ್ ವಾರೆಂಟ್ನಲ್ಲಿ ಹೇಳಲಾಗಿದೆ.
ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಜತೆಗೂಡಿ ಈ ಪ್ರಕರಣದ ತನಿಖೆ ನಡೆಸುತ್ತಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಹಣ ವರ್ಗಾವಣೆ ಮಾಡುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೂರ್ವಿ ಮೋದಿ, ಕನಿಷ್ಠ 950 ಕೋಟಿ ರೂಪಾಯಿ ಹಗರಣದ ಪಾಲುದಾರರಾಗಿದ್ದಾರೆ ಎಂದು ತನಿಖಾ ಸಂಸ್ಥೆಗಳು ಆರೋಪಿಸಿವೆ.

ಪೂರ್ವಿ ಮೋದಿ ಯುಎಇ, ಬ್ರಿಟಿಷ್ ವರ್ಜಿನ್ ಲ್ಯಾಂಡ್ಸ್ ಮತ್ತು ಸಿಂಗಪುರಗಳಲ್ಲಿ ಹಣ ವರ್ಗಾವಣೆಯ ಉದ್ದೇಶದಿಂದಲೇ ಸ್ಥಾಪನೆಯಾದ ಮತ್ತು ಹೂಡಿಕೆ ಮಾಡಲಾದ ಕಂಪೆನಿಗಳ ಮಾಲೀಕ ಅಥವಾ ನಿರ್ದೇಶಕಿಯಾಗಿದ್ದರು ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ.
Interpol has issued a red corner notice against Purvi Modi, the sister of PNB scam accused Nirav Modi pic.twitter.com/mqHeIWCIv2
— ANI (@ANI) 10 September 2018
ಪೂರ್ವಿ ಅವರನ್ನು ತನಿಖೆಗೆ ಒಳಪಡಿಸುವ ಸಂಬಂಧ ಹೊರಡಿಸಿದ್ದ ಸಮನ್ಸ್ಗಳಿಗೆ ಅವರು ಪ್ರತಿಕ್ರಿಯೆ ನೀಡದ ಕಾರಣ ಜಾಗತಿಕ ವಾರಂಟ್ ಹೊರಡಿಸಲಾಗಿದೆ.
ಮುಂಬೈ ಕೋರ್ಟ್ ಎದುರು ಮೇ ತಿಂಗಳಿನಲ್ಲಿ ಸಲ್ಲಿಸಿದ್ದ ಮೊದಲ ಆರೋಪಪಟ್ಟಿಯಲ್ಲಿ ಪೂರ್ವಿ ಅವರ ಹೆಸರನ್ನು ಸೇರಿಸಲಾಗಿತ್ತು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications