ಕನ್ನಯ್ಯಾ ತಲೆಗೆ ಇನಾಮು ಘೋಷಿಸಿದ್ದವ ಪೊಲೀಸ್ ಅತಿಥಿ
ನವದೆಹಲಿ, ಮಾರ್ಚ್, 07: "ದೇಶದ್ರೋಹದ ಆರೋಪದ ಮೇಲೆ ಬಂಧಿತನಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜವಾಹರಲಾಲ್ ನೆಹರು ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ನನ್ನು ಶೂಟ್ ಮಾಡಿ ಕೊಲ್ಲುವವರಿಗೆ 11 ಲಕ್ಷ ರು ಬಹುಮಾನ ನೀಡುತ್ತೇವೆ ಎಂದಿದ್ದವನನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಪೋಸ್ಟರ್ ನಲ್ಲಿ ಹೆಸರು ಕಾಣಿಸಿಕೊಂಡಿದ್ದ ಪೂರ್ವಾಂಚಲ ಸೇನೆ ಅಧ್ಯಕ್ಷ ಆದರ್ಶ ಶರ್ಮಾ ನನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. "ದೇಶದ್ರೋಹಿ ಕನ್ಹಯ್ಯಾ ಕುಮಾರ್ನನ್ನು ಶೂಟ್ ಮಾಡಿ ಕೊಲ್ಲುವ ಯಾರಿಗೇ ಆದರೂ ಪೂರ್ವಾಂಚಲ ಸೇನೆ 11 ಲಕ್ಷ ರೂ. ಇನಾಮು ನೀಡಲಿದೆ' ಎಂದು ಹಿಂದಿಯಲ್ಲಿ ಬರೆದಿದ್ದ ಪೋಸ್ಟರ್ ಗಳು ದೆಹಲಿಯ ತುಂಬೆಲ್ಲ ಕಂಡುಬಂದಿದ್ದವು.[ಕನ್ಹಯ್ಯನಿಗೆ ಸವಾಲೆಸೆದ 15 ವರ್ಷದ ಬಾಲಕಿ ಝಾನ್ವಿ]

ಬ್ಯಾಂಕ್ ಖಾತೆಯಲ್ಲಿ 150 ರು.: ದಿಲ್ಲಿಯ ರೋಹಿಣಿ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಆದರ್ಶ್ ಶರ್ಮಾ ಬ್ಯಾಂಕ್ ಖಾತೆಯಲ್ಲಿ ಇರುವುದು ಕೇವಲ 150 ರೂ.! ಆದರೆ 11 ಲಕ್ಷದ ಇನಾಮು ಘೋಷಿಸಿದ್ದ. ಸ್ನೇಹಿತರು ಮತ್ತು ಕುಟುಂವದವರ ಸಂಪರ್ಕಕ್ಕೆ ಸಿಗದೆ ತತೆ ಮರೆಸಿಕೊಂಡಿದ್ದವನನ್ನು ದೆಹಲಿ ಪೊಲಲೀಸರು ಅಂತಿಮವಾಗಿ ಬಂಧಿಸಿ ಕರೆತಂದಿದ್ದಾರೆ.[ಕನ್ಹಯ್ಯಾ ಕುಮಾರ್ನನ್ನು ಶೂಟ್ ಮಾಡಿದರೆ 11 ಲಕ್ಷ ನಗದು!]
ಬಿಜೆಪಿಯಿಂದ ಉಚ್ಚಾಟನೆ: ಕನ್ಹಯ್ಯಾ ಕುಮಾರ್ ನಾಲಗೆ ಕತ್ತರಿಸುವವರಿಗೆ 5 ಲಕ್ಷ ನೀಡುತ್ತೇನೆ ಎಂದು ಹೇಳಿದ್ದ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ನಾಯಕ ಕುಲದೀಪ್ ವರ್ಶ್ನೆ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications