ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಕಿರಣ್ ಬೇಡಿ ನೇಮಕ
ನವದೆಹಲಿ, ಮೇ 22: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾನುವಾರದಂದು ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದ್ದಾರೆ.
ಬಿಜೆಪಿ ನಾಯಕಿ ಕಿರಣ್ ಬೇಡಿ ಅವರು ಈಗ ಉಪ ರಾಜ್ಯಪಾಲೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ದೆಹಲಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಜೆಪಿ ಟಿಕೆಟ್ ಪಡೆದು ವಿಧಾನಸಭೆಗೆ ಸ್ಪರ್ಧಿಸಿದ್ದ ಕಿರಣ್ ಬೇಡಿ ಅವರು ಸೋಲು ಕಂಡಿದ್ದರು. ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅವರು ಜಯ ಗಳಿಸಿ ಸಿಎಂ ಆಗಿ ಅಧಿಕಾರವಹಿಸಿಕೊಂಡಿದ್ದು ಈಗ ಹಳೆ ವಿಚಾರ.[ಸಮಸ್ತ ಭಾರತೀಯರಿಗೆ ಕಿರಣ್ ಬೇಡಿ ಬಹಿರಂಗ ಪತ್ರ]

1972ರಲ್ಲಿ ದೇಶದ ಮೊದಲ ಐಪಿಎಸ್ ಮಹಿಳಾ ಅಧಿಕಾರಿ ಎನಿಸಿಕೊಂಡ ಕಿರಣ್ ಬೇಡಿ ಅವರು 35ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಂತರ ಸಾಮಾಜಿಕ ಕಳಕಳಿ ಕಾರ್ಯಕ್ರಮ, ಭ್ರಷ್ಟಾಚಾರ ವಿರೋಧಿ ಆಂದೋಲನಗಳಲ್ಲಿ ಪಾಲ್ಗೊಂಡರು. ನಂತರ ಬಿಜೆಪಿ ಸೇರಿ ದೆಹಲಿ ಅಸೆಂಬ್ಲಿಗೆ ಸ್ಪರ್ಧಿಸಿದ್ದರು. ಆದರೆ, ಕೃಷ್ಣಾನಗರ ಕ್ಷೇತ್ರದಲ್ಲಿ ಕಿರಣ್ ಸೋಲು ಕಂಡರು. ಈಗ ಹೊಸ ಜವಾಬ್ದಾರಿಯನ್ನು ಕಿರಣ್ ವಹಿಸಿಕೊಳ್ಳಲಿದ್ದಾರೆ.
@thekiranbedi on being appointed as Lt Governor of Puducherry pic.twitter.com/XSBbEASaBb
— NDTV (@ndtv) May 22, 2016
ಪುದುಚೇರಿ(ಈ ಹಿಂದಿನ ಪಾಂಡಿಚೇರಿ) ಯಲ್ಲಿ ಇತ್ತೀಚೆಗೆ ವಿಧಾನಸಭಾ ಚುನಾವಣೆ ನಡೆದು ಮೇ 19ರಂದು ಫಲಿತಾಂಶ ಹೊರ ಬಂದಿದೆ. ಕಾಂಗ್ರೆಸ್ 15 ಹಾಗೂ ಮೈತ್ರಿ ಪಕ್ಷ ಡಿಎಂಕೆ 2 ಸ್ಥಾನ ಗಳಿಸಿ 30 ಸ್ಥಾನಗಳ ಅಸೆಂಬ್ಲಿಯಲ್ಲಿ ಅಧಿಕಾರ ಸ್ಥಾಪಿಸಲು ಮುಂದಾಗಿವೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications