ಕಾಂಗ್ರೆಸ್ ಸಂವಹನ ಉಸ್ತುವಾರಿ ಕಾರ್ಯದರ್ಶಿಯಾಗಿ ಪ್ರಣವ್ ಝಾ
ನವದೆಹಲಿ, ನವೆಂಬರ್ 15: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಸಂವಹನ ವಿಭಾಗದ ಉಸ್ತುವಾರಿ ಕಾರ್ಯದರ್ಶಿಯಾಗಿ ಪ್ರಣವ್ ಝಾ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಸಂವಹನ ಕಾರ್ಯದರ್ಶಿಯಾಗಿ ಪ್ರಣವ್ ಝಾ ಅವರ ನೇಮಕಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಮ್ಮತಿ ಸೂಚಿಸಿದ್ದಾರೆ. ಝಾ ಅವರು ಮೊದಲು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ನೇತೃತ್ವದ ಸಂವಹನ ವಿಭಾಗದಲ್ಲಿ ಮಾಧ್ಯಮ ಸಂಯೋಜಕರಾಗಿದ್ದರು.

ಕಾಂಗ್ರೆಸ್ ವಕ್ತಾರ ಪ್ರಿಯಾಂಕಾ ಚತುರ್ವೇದಿ ಕೂಡ ಪಕ್ಷದ ಸಂವಹನ ಇಲಾಖೆಯ ಸಂಚಾಲಕರಾಗಿದ್ದಾರೆ. ಅಷ್ಟೇ ಅಲ್ಲದೇ ರಾಷ್ಟ್ರೀಯ ಅಖಿಲ ಭಾರತ ಕಾಂಗ್ರೆಸ್ ಅಸಂಘಟಿತ ವರ್ಕರ್ಸ್ (ಎಐಯುಡಬ್ಲ್ಯೂಸಿ) ತಂಡವನ್ನು ಮತ್ತು ಎಐಯುಡಬ್ಲ್ಯೂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡಲು ರಾಹುಲ್ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ.
INC COMMUNIQUE @priyankac19 and @pranavINC have been appointed to the following roles in AICC's Communication Department pic.twitter.com/FzBsr8XmyJ
— INC Sandesh (@INCSandesh) November 15, 2017
ಪಕ್ಷದ ಸಂವಹನ ಕಾರ್ಯತಂತ್ರ ರೂಪಿಸಿ ಅನುಷ್ಠಾನಗೊಳಿಸಲು ಅಗತ್ಯ ಸಲಹೆ ಸೂಚನೆಗಳನ್ನು ನೀಡುವುದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಂವಹನ ಕಾರ್ಯತಂತ್ರ ಸಮಿತಿಯನ್ನು ರಚಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications