ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರದಾನ
ನವದೆಹಲಿ, ಮಾ. 27: ಮಾಜಿ ಪ್ರಧಾನಿ, ಸಂಸದೀಯ ಪಟು ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶುಕ್ರವಾರ ಭಾರತ ರತ್ನ ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗೌರವವನ್ನು ಪ್ರದಾನ ಮಾಡಿದರು.
ವಾಜಪೇಯಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿ ಗೌರವಿಸಲಾಯಿತು. ವಾಜಪೇಯಿ ಅವರ ಜತೆ ಮದನ್ ಮೋಹನ್ ಮಾಳವೀಯ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲಾಗಿದೆ.[ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಪರಿಚಯ]

ಪ್ರಧಾನಿ ಮೋದಿ ಈ ಬಗ್ಗೆ ಟ್ವಿಟ್ಟರ್ ಸಂದೇಶವನ್ನು ನೀಡಿದ್ದು, ಇಂದಿನ ದಿನವನ್ನು ಸುವರ್ಣಾಕ್ಷರದಲ್ಲಿ ಬರೆದಿಡಬೇಕು. ಭಾರತದ ಜನ ಹೆಮ್ಮೆ ಪಡುವ ದಿನ ಇದಾಗಿದೆ ಎಂದು ವಿಶ್ಲೇಷಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು, ವಾಜಪೇಯಿ ಅವರು ಎಲ್ಲರಿಗೂ ಪ್ರೀತಿಪಾತ್ರರಾದ ವ್ಯಕ್ತಿ, ಅವರ ಮೇಲಿರುವ ಗೌರವ ಎಂದಿಗೂ ಕಡಿಮೆಯಾಗುವಂತಹದ್ದಲ್ಲ. ವಾಜಪೇಯಿ ಅವರು ಭಾರತ ವ್ಯಕ್ತಿಯಷ್ಟೇ ಅಲ್ಲ, ಅವರು ಅಂತಾರಾಷ್ಟ್ರೀಯ ವ್ಯಕ್ತಿ ಎಂದು ಕೊಂಡಾಡಿದರು.[ವಾಜಪೇಯಿ, ಮಾಳವೀಯರಿಗೆ 'ಭಾರತರತ್ನ' ಘೋಷಣೆ]

ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಪ್ರಮುಖರನ್ನು ಮಾತ್ರ ಆಹ್ವಾನಿಸಲಾಗಿತ್ತು. ಅಮೆರಿಕಕ್ಕೆ ಸೆಡ್ಡು ಹೊಡೆದು ನಡೆಸಿದ ಅಣು ಪರೀಕ್ಷೆ, ಪಾಕಿಸ್ತಾನದ ಜತೆ ಯುದ್ಧ ಮತ್ತು ವಿಜಯ, ವಿದೇಶಗಳ ಜತೆ ಸಂಬಂಧ ಬೆಳೆಸುವ ರೀತಿ ಇನ್ನು ಅನೇಕ ಬಗೆಯಲ್ಲಿ ದೇಶವನ್ನು ಉನ್ನತಿಗೇರಿಸಿದ ಕೀರ್ತಿ ವಾಜಪೇಯಿಗೆ ಸಲ್ಲುತ್ತದೆ.
Departing from convention,Rashtrapatiji is going to Atalji's residence to confer him the Bharat Ratna. This gesture reflects grace & dignity
— Narendra Modi (@narendramodi) March 27, 2015 -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications