ತಮಿಳುನಾಡು ಸೇರಿ 5 ರಾಜ್ಯಗಳಿಗೆ ಹೊಸ ರಾಜ್ಯಪಾಲರು
ನವದೆಹಲಿ, ಸೆಪ್ಟೆಂಬರ್ 30: ತಮಿಳುನಾಡು, ಬಿಹಾರ, ಅಸ್ಸಾಂ, ಮೇಘಾಲಯ ಹಾಗೂ ಅರುಣಾಚಲ ಪ್ರದೇಶ ರಾಜ್ಯಗಳಿಗೆ ಐವರು ನೂತನ ರಾಜ್ಯಪಾಲರನ್ನು ನೇಮಿಸಿರುವ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಿಗೆ ಲೆಫ್ಟೆನೆಂಟ್ ಗವರ್ನರ್ ಅವರನ್ನು ನೇಮಿಸಿದ್ದಾರೆ.
ನಿವೃತ್ತ ಬ್ರಿಗೇಡಿಯರ್ ಬಿ.ಡಿ. ಮಿಶ್ರಾ ಅವರನ್ನು ಅರುಣಾಚಲದ ರಾಜ್ಯಪಾಲರಾಗಿ ನೇಮಿಸಿರುವ ಕೋವಿಂದ್, ಅರುಣಾಚಲ ಪ್ರದೇಶಕ್ಕೆ ಬಿ.ಡಿ. ಮಿಶ್ರಾ, ಬಿಹಾರ್ ಗೆ ಸತ್ಯಪಾಲ್ ಮಲಿಕ್, ತಮಿಳುನಾಡಿಗೆ ಬನ್ವಾರಿಲಾಲ್ ಪುರೋಹಿತ್, ಅಸ್ಸಾಂಗೆ ಜಗದೀಶ್ ಮುಖಿ ಹಾಗೂ ಮೇಘಾಲಯಕ್ಕೆ ಗಂಗಾ ಪ್ರಸಾದ್ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಅನೇಕ ದಿನಗಳಿಂದ ಪೂರ್ಣ ಪ್ರಮಾಣದ ರಾಜ್ಯಪಾಲರಿಲ್ಲದೇ ಉಳಿದಿದ್ದ ತಮಿಳುನಾಡಿಗೆ ಈಗ ಆ ಕೊರತೆ ನೀಗಿದಂತಾಗಿದೆ.
ಈವರೆಗೂ, ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ವಿದ್ಯಾಸಾಗರ್ ರಾವ್ ಅವರನ್ನು ತಮಿಳುನಾಡು ರಾಜ್ಯಪಾಲರಾಗಿ ನಿಯೋಜಿಸಲಾಗಿತ್ತು. ಇದೀಗ, ಆ ರಾಜ್ಯಕ್ಕೆ ಬನ್ವಾರಿಲಾಲ್ ಪುರೋಹಿತ್ ಅವರನ್ನು ನೇಮಿಸಲಾಗಿರುವುದರಿಂದ ವಿದ್ಯಾಸಾಗರ್ ಅವರ ಮೇಲಿದ್ದ ಹೆಚ್ಚುವರಿ ಹೊರೆಯೊಂದು ಇಳಿದಂತಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications