ಆಂಡ್ರಾಯ್ಡ್ ಜಗತ್ತಿಗೆ ಕಾಲಿರಿಸಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ, ಜೂ.17: ಡಿಜಿಟಲ್ ಇಂಡಿಯಾ ಕನಸು ಹೊತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಂತ್ರಜ್ಞಾನ ಸದ್ಬಳಕೆ ನಿಪುಣರಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಟ್ವಿಟ್ಟರ್, ಫೇಸ್ ಬುಕ್ ನಂತರ ಈಗ ಆಂಡ್ರಾಯ್ಡ್ ಲೋಕಕ್ಕೆ ಕಾಲಿರಿಸಿದ್ದಾರೆ. ನರೇಂದ್ರ ಮೋದಿ ಹೆಸರಿನ ಆಂಡ್ರಾಯ್ಡ್ ಅಪ್ಲಿಕೇಷನ್ ಬುಧವಾರದಿಂದ ಸಾರ್ಜವನಿಕರಿಗೆ ಲಭ್ಯವಾಗಿದೆ.
ಈ ಅಪ್ಲಿಕೇಷನ್ ಮೂಲಕ ಪ್ರಧಾನಿ ಮೋದಿ ಅವರ ಚಟುವಟಿಕೆಗಳ ವಿವರ ಕಾಲ ಕಾಲಕ್ಕೆ ಸಿಗಲಿದೆ. ಜೊತೆಗೆ ಮೋದಿ ಅವರ ಜೊತೆಗೆ ನೇರ ಸಂಪರ್ಕ ಹೊಂದಲು ಸಾರ್ವಜನಿಕರಿಗೆ ನೆರವಾಗಲು ಅನುಕೂಲ ಕಲ್ಪಿಸಲಾಗಿದೆ.

Launched 'Narendra Modi Mobile App'. Come, lets stay connected on the mobile! pic.twitter.com/FmHHJSCat8
— Narendra Modi (@narendramodi) June 17, 2015 ಅಪ್ಲಿಕೇಷನ್ ನಲ್ಲಿ ಮನ್ ಕಿ ಬಾತ್ ಆಡಿಯೋಗಳು ಕೂಡಾ ಸಿಗುತ್ತದೆ. ಮಿಕ್ಕಂತೆ ಸರ್ಕಾರದ ಯೋಜನೆಗಳು, ಮೋದಿ ಅವರ ವೆಬ್ ಸೈಟ್ ನಲ್ಲಿರುವ ವಿವರಗಳೆಲ್ಲ ಸಿಗುತ್ತದೆ.
The Mobile App has several innovative features. You can download it from Play Store. Feedback is welcome. http://t.co/WZ97ypMmlz
— Narendra Modi (@narendramodi) June 17, 2015 4.2ಎಂಬಿ ತೂಕದ ಈ ಅಪ್ಲಿಕೇಷನ್ ನಿಮ್ಮ ಮೊಬೈಲ್ ಫೋನಿನಲ್ಲಿ ಇಳಿಸಿಕೊಳ್ಳಲು ಆಂಡ್ರಾಯ್ಡ್ ಅಪರೇಟಿಂಗ್ ಸಿಸ್ಟಮ್ ವರ್ಷನ್ 4.0 ಅಥವಾ ಅದಕ್ಕಿಂತ ಹೆಚ್ಚಿನದ್ದು ಇರಬೇಕು. ಮೋದಿ ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ. (ಪಿಟಿಐ)
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications