ಪ್ರಧಾನಿ ಮೋದಿಗೆ ಜೀವ ಬೆದರಿಕೆ, ಕಂಡು ಕೇಳರಿಯದ ಬಿಗಿ ಭದ್ರತೆ
ನವ ದೆಹಲಿ, ಜೂನ್ 26: ಪ್ರಧಾನಿ ಮೋದಿ ಅವರ ಪ್ರಾಣಕ್ಕೆ ಅಪಾಯ ಇರುವ ಕಾರಣ ಅವರ ಭದ್ರತೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಈ ಹಿಂದೆ ಯಾರಿಗೂ ಇರದಂತಹಾ ಭದ್ರತೆಯನ್ನು ಪ್ರಧಾನಿ ಅವರಿಗೆ ಕಲ್ಪಿಸಲಾಗಿದೆ.
ರಾಜೀವ್ ಗಾಂಧಿ ಅವರ ರೀತಿಯಲ್ಲಿಯೇ ಪ್ರಧಾನಿ ಮೋದಿ ಅವರನ್ನು ಕೊಲ್ಲಲು ಮಾವೋವಾದಿಗಳು ಸಂಚು ರೂಪಿಸಿದ್ದು ಇತ್ತೀಚೆಗಷ್ಟೆ ಬಯಲಾದ ಕಾರಣ ಮೋದಿ ಅವರಿಗೆ ಬಹುಹಂತದ ಭದ್ರತೆಯನ್ನು ಗೃಹ ಇಲಾಖೆ ನೀಡುತ್ತಿದೆ.
ಭದ್ರತಾ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದ್ದು, ಎಲ್ಲಾ ರಾಜ್ಯಗಳಿಗೂ ಗೃಹ ಇಲಾಖೆ ಸಂದೇಶ ರವಾನಿಸಿದ್ದು, ಭದ್ರತಾ ನಿಯಮಗಳನ್ನು ಎಲ್ಲಾ ರಾಜ್ಯಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ನೀಡಿದೆ.

ಸಾರ್ವಜನಿಕ rallyಗಳಲ್ಲಿ ಭಾಗವಹಿಸಿದಾಗ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದಂತೆಯೇ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿದ್ದ ಕಾರಣ ನಕ್ಸಲ್ ಪೀಡಿತ, ಮಾವೋವಾದಿ ಬಾಹುಳ್ಯದ ಪ್ರದೇಶಗಳಲ್ಲಿ ಸಾರ್ವಜನಿಕ rallyಗಳಲ್ಲಿ ಭಾಗವಹಿಸದಂತೆ ಮೋದಿ ಅವರಿಗೆ ಎಚ್ಚರಿಕೆ ನೀಡಲಾಗಿದೆ.
ಇನ್ನುಮುಂದೆ ಶಾಸಕರು ಸಚಿವರು ಕೂಡ ಪ್ರಧಾನಿ ಅವರ ಬಳಿ ಹೋಗಲು ಎನ್ಎಸ್ಜಿಯಿಂದ ತಪಾಸಣೆಗೆ ಒಳಗಾಗಲೇ ಬೇಕಿದೆ. ಪ್ರಧಾನಿಯವರ ರಾಜ್ಯ ಬೇಟಿಯ ವೇಳೆ ಎಚ್ಎಸ್ಜಿ ಜೊತೆಗೆ ಅರೆಸೇನಾ ಪಡೆ ಮತ್ತು ಸ್ಥಳೀಯ ಪೊಲೀಸರು ವಿಶೇಷ ಭದ್ರತೆ ಒದಗಿಸಲಿದ್ದಾರೆ.

ವಿವಿಧ ಹಂತಗಳ ಭದ್ರತೆಯನ್ನು ಎನ್ಎಸ್ಜಿಯು ಪ್ರಧಾನಿ ಅವರಿಗೆ ನೀಡಲಿದ್ದು, ಭದ್ರತಾ ವಿಷಯವಾದ ಕಾರಣ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications