ಇಂದು 'ಚೌಕಿದಾರ'ರೊಂದಿಗೆ ಪ್ರಧಾನಿ ಮೋದಿ ಸಂವಾದ
Recommended Video

ನವದೆಹಲಿ, ಮಾರ್ಚ್ 20: 'ಮೇಂ ಭೀ ಚೌಕಿದಾರ್' ಆಂದೋಲನವನ್ನು ಇನ್ನಷ್ಟು ತೀವ್ರಗೊಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಾದ್ಯಂತ ಇರುವ 'ಚೌಕಿದಾರ'ರೊಂದಿಗೆ ಬುಧವಾರ ಸಂವಾದ ನಡೆಸಲಿದ್ದಾರೆ.
ಆಡಿಯೋ ಬ್ರಿಡ್ಜ್ ತಂತ್ರಜ್ಞಾನದ ಮೂಲಕ ಈ ಸಂವಾದ ನಡೆಯಲಿದೆ. 'ಮೇಂ ಭೀ ಚೌಕಿದಾರ್' ಆಂದೋಲನಕ್ಕೆ ಬೆಂಬಲ ನೀಡಿರುವ ಜನರನ್ನು ಉದ್ದೇಶಿಸಿ ಮೋದಿ ಅವರು ಮಾರ್ಚ್ 31ರಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಮತ್ತೊಮ್ಮೆ ಮಾತನಾಡಲಿದ್ದಾರೆ.
ಸಾಮಾನ್ಯವಾಗಿ ಆರಂಭಿಸಿದ ಆಂದೋಲನ ಬೃಹತ್ ಚಳವಳಿಯಾಗಿ ಬದಲಾಗಿದೆ ಎಂದು ಪ್ರಧಾನಿ ಮೋದಿ ಅವರ ಎರಡು ಕಾರ್ಯಕ್ರಮಗಳ ಬಗ್ಗೆ ಪ್ರಕಟಣೆ ನೀಡಿರುವ ಬಿಜೆಪಿ ಮಾಧ್ಯಮ ಘಟಕದ ಸಂಚಾಲಕ ಅನಿಲ್ ಬಲೂನಿ ತಿಳಿಸಿದ್ದಾರೆ.

ಟ್ವಿಟ್ಟರ್ನಲ್ಲಿ ಕನಿಷ್ಠ 20 ಲಕ್ಷ ಜನರು ಬೆಂಬಲಕ್ಕೆ ಬಂದಿದ್ದಾರೆ ಮತ್ತು 'ಮೇಂ ಭೀ ಚೌಕಿದಾರ್' ಹ್ಯಾಶ್ಟ್ಯಾಗ್ನೊಂದಿಗೆ ಟ್ವೀಟ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
'ಹಿನ್ನೆಲೆಯಲ್ಲಿ ಸದ್ದಿಲ್ಲದೆ ಕೆಲಸ ಮಾಡುವ, ದೇಶದ ಅಗೋಚರ ಸ್ಥಂಬಗಳಾದ ಸಾಮಾನ್ಯ ಜನರನ್ನು ಗುರಿಯಾಗಿರಿಸಿಕೊಂಡಿದ್ದ ಈ ಕಾರ್ಯಕ್ರಮ ಈಗಾಗಲೇ ಬೃಹತ್ ಚಳವಳಿಯಾಗಿ ಮಾರ್ಪಟ್ಟಿದೆ. ಮಾರ್ಚ್ 20ರಂದು ನಡೆಸುವ ಚೌಕಿದಾರರೊಂದಿಗಿನ ಸಂವಾದ 'ಅಂತ್ಯೋದಯ' ಮತ್ತು 'ಸಬ್ ಕಾ ಸಾತ್ ಸಬ್ಕಾ ವಿಕಾಸ್' ವಿಷಯಗಳತ್ತ ಪ್ರಮುಖವಾಗಿ ಬೆಳಕು ಚೆಲ್ಲಲಿವೆ' ಎಂದಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications