ಬಡವರ ಬಜೆಟ್, ದೇಶದ ಅಭಿವೃದ್ಧಿಗೆ ಪೂರಕ-ಅನಂತ್ ಕುಮಾರ್
2017-18ನೇ ಬಜೆಟನ್ನು ಕೇಂದ್ರ ಸಚಿವ ಅನಂತ್ ಕುಮಾರ್ ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ. ಇದೊಂದು ಬಡವರ ಪರ, ದೇಶದ ಅಭಿವೃದ್ಧಿಗೆ ಪೂರಕ ಬಜೆಟ್ ಎಂದು ಅವರು ಹೇಳಿದ್ದಾರೆ.
ಬೆಂಗಳೂರು, ಫೆಬ್ರವರಿ 1: ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ಬಡವರ ಬಜೆಟ್ ಆಗಿದ್ದು, ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರ ಸಚಿವ ಅನಂತ್ ಕುಮಾರ್ ಬಣ್ಣಿಸಿದ್ದಾರೆ.[ಬಜೆಟ್ 2017: ಮೂಲ ಸೌಕರ್ಯಕ್ಕೆ ಜೇಟ್ಲಿ ಕೊಟ್ಟಿದ್ದು ಬರೀ ಸಪ್ಪೆ ಸಪ್ಪೆ..]
2017ರ ಬಜೆಟ್ ಬಡವರು, ದಲಿತರು, ಶೋಷಿತರ, ವಂಚಿತರು, ಕೃಷಿಕರು, ಮಹಿಳೆಯರು ಮತ್ತು ಯುವಕರನ್ನು ಆಧಾರವಾಗಿಟ್ಟುಕೊಂಡಿದೆ. ಈ ಎಲ್ಲಾ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಬಜೆಟಿನಲ್ಲಿ ಒತ್ತು ನೀಡಲಾಗಿದೆ. ಕೃಷಿಕರಿಗೆ ಈ ಆರ್ಥಿಕ ವರ್ಷದಲ್ಲಿ 10 ಲಕ್ಷ ಕೋಟಿವರೆಗೆ ಸಾಲ ನೀಡಲಾಗುವುದ ಎಂದು ಘೋಷಣೆ ಮಾಡಲಾಗಿದೆ. 50,000 ಗ್ರಾಮ ಪಂಚಾಯತ್ ಗಳನ್ನು ಬರ ಮುಕ್ತ ಮಾಡಲು ಕೇಂದ್ರ ಸರಕಾರ ಮುಂದಾಗಿದೆ. ನರೇಗಾ ಯೋಜನೆಗೆ 48,000 ಕೋಟಿ ನೀಡಲಾಗಿದೆ. ಗ್ರಾಮೀಣ ಜನರಿಗೆ ಇವೆಲ್ಲಾ ತುಂಬಾ ಉಪಯೋಗಕ್ಕೆ ಬರಲಿವೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.[ಜೇಟ್ಲಿ ಬಜೆಟನ್ನು ಠುಸ್ ಪಟಾಕಿ ಎಂದ ರಾಹುಲ್ ಗಾಂಧಿ]

ಇದೇ ರೀತಿ ಗ್ರಾಮೀಣ ಸಡಕ್ ಯೋಜನೆ, ಬಡವರಿಗೆ ಮನೆ ನೀಡುವ ಮಹತ್ತರ ಯೋಜನೆಗಳಿಗೆ ಬಜೆಟಿನಲ್ಲಿ ಮಹತ್ವ ನೀಡಲಾಗಿದೆ. ಪರಿಶಿಷ್ಟ ಜಾತಿಗಳ ಕಲ್ಯಾಣಕ್ಕಾಗಿ 52,393 ಕೋಟಿ ಹಣ ನೀಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ 31,920 ಕೋಟಿ ಹಾಗೂ ಅಲ್ಪಸಂಖ್ಯಾತರಿಗೆ 4,195 ಕೋಟಿ ನೀಡಿದ್ದಾರೆ. ಕೇಂದ್ರ ಬಜೆಟಿನಲ್ಲಿ ರೈಲ್ವೇ ಬಜೆಟನ್ನು ಸೇರಿಸಿರುವುದು ಸ್ವಾಗತಾರ್ಹ ನಡೆ ಎಂದು ಅನಂತ್ ಕುಮಾರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications