ಕಾಂಗ್ರೆಸ್ ಸಂಶೋಧನಾ ವಿಭಾಗದ ಹೊಣೆ ಕನ್ನಡಿಗ ರಾಜೀವ್ ಗೌಡ ಹೆಗಲಿಗೆ
ನವದೆಹಲಿ, ಜೂನ್ 2: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಂಶೋಧನಾ ವಿಭಾಗವನ್ನು ತೆರೆದಿದ್ದು ಇದರ ಹೊಣೆಯನ್ನು ಕರ್ನಾಟಕದ ರಾಜ್ಯಸಭಾ ಸದಸ್ಯ ಪ್ರೊಫೆಸರ್ ಎಂ.ವಿ ರಾಜೀವ್ ಗೌಡರಿಗೆ ನೀಡಲಾಗಿದೆ.
ಎಐಸಿಸಿಯಲ್ಲಿ ಈ ಹಿಂದೆ ಇದ್ದ ಸಂಶೋಧನೆ ಮತ್ತು ಸಮನ್ವಯ ವಿಭಾಗ, ರಿಸರ್ಚ್ ಆ್ಯಂಡ್ ರೆಫರೆನ್ಸ್ ವಿಭಾಗ ಹಾಗೂ ಯೋಜನೆ, ಪಾಲಿಸಿ ಮತ್ತು ಸಮನ್ವಯ ವಿಭಾಗಗಳ ಜಾಗದಲ್ಲಿ ಈ ಸಂಶೋಧನಾ ವಿಭಾಗವನ್ನು ತೆರೆದಿದೆ.

ಈ ವಿಭಾಗಕ್ಕೆ ರಾಜೀವ್ ಗೌಡರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನರ್ಧನ್ ದ್ವಿವೇದಿ ಸುತ್ತೋಲೆ ಹೊರಡಿಸಿದ್ದಾರೆ.
2018ರಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಹೈಕಮಾಂಡ್ ಹೆಚ್ಚಿನ ಹೊಣೆಗಳನ್ನು ಕರ್ನಾಟಕ ಮೂಲದವರಿಗೇ ನೀಡಲಾಗುತ್ತಿದೆ. ಈ ಹಿಂದೆ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಹೊಣೆಯನ್ನು ಮಾಜಿ ಸಂಸದೆ ರಮ್ಯಾಗೆ ನೀಡಲಾಗಿತ್ತು. ಇದೀಗ ಸಂಶೋಧನಾ ವಿಭಾಗವೂ ಕನ್ನಡಿಗರ ಪಾಲಾಗಿದೆ.
More From
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications