ನೆಹರೂ ಯುವ ಕೇಂದ್ರಗಳ ಶೀರ್ಷಿಕೆಯಿಂದ 'ನೆಹರೂ' ಹೆಸರು ಡ್ರಾಪ್?
ನೆಹರೂ ಯುವ ಕೇಂದ್ರಗಳಿಂದ ನೆಹರೂ ಹೆಸರನ್ನು ಕೈಬಿಡುವ ಪ್ರಸ್ತಾವನೆ. ಕೇಂದ್ರ ಯುವಜನ ಮತ್ತು ಕ್ರೀಡಾ ಇಲಾಖೆಯಿಂದ ಪ್ರಸ್ತಾವನೆ.
ನವದೆಹಲಿ, ಸೆಪ್ಟೆಂಬರ್ 6: ಗ್ರಾಮೀಣ ಯುವಕರ ವ್ಯಕ್ತಿತ್ವ ಬೆಳವಣಿಗೆಗಾಗಿ ಸುಮಾರು 45 ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದ ನೆಹರೂ ಯುವ ಕೇಂದ್ರಗಳ ಹೆಸರನ್ನು ಬದಲಿಸುವ ಹೊಸ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಯಾರಿಸಿದೆ.
ಈ ಯುವ ಕೇಂದ್ರಗಳಲ್ಲಿ ಇರುವ ನೆಹರೂ ಹೆಸರನ್ನು ಕೈಬಿಟ್ಟು, ಅದನ್ನು 'ರಾಷ್ಟ್ರೀಯ ಯುವ ಕೇಂದ್ರ' ಎಂದು ಮರು ನಾಮಕರಣ ಮಾಡಲು ಕೇಂದ್ರ ಯುವಜನ ಮತ್ತು ಕ್ರೀಡಾ ಇಲಾಖೆ ತನ್ನ ಪ್ರಸ್ತಾವನೆಯಲ್ಲಿ ಹೇಳಿದೆ.

ಭಾರತದ ಸ್ವಾತಂತ್ರ್ಯೋತ್ಸವದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಈ ಯುವ ಕೇಂದ್ರಗಳಲ್ಲಿ ಅಂದಿನ ಸರ್ಕಾರ ಆರಂಭಿಸಿತ್ತು. ಆರಂಭದಲ್ಲಿ ಕೇವಲ ಆಯ್ದ 42 ಜಿಲ್ಲೆಗಳಲ್ಲಿ ಮಾತ್ರ ಆರಂಭಗೊಂಡ ಈ ಕೇಂದ್ರಗಳನ್ನು ಆನಂತರ ದೇಶವ್ಯಾಪಿ ವಿಸ್ತರಿಸಲಾಯಿತು.
1987ರಲ್ಲಿ ಅಂದಿನ ರಾಜೀವ್ ಗಾಂಧಿ ಸರ್ಕಾರವು, ಈ ಯುವ ಕೇಂದ್ರಗಳನ್ನು ಸ್ವಾಯತ್ತ ಸಂಸ್ಥೆಗಳನ್ನಾಗಿಸಿದ್ದಲ್ಲದೆ, ಇವುಗಳಿಗೆ ಸಂಘಗಳ ಸ್ವರೂಪ ಕೊಟ್ಟು ದೇಶವ್ಯಾಪಿ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಅನುವು ಮಾಡಿಕೊಟ್ಟಿತು.
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications