ABP C-Voter Exit Poll: ಪುದುಚೇರಿಯಲ್ಲಿ ಎನ್ಡಿಎಗೆ ಬಹುಮತ
ಪುದುಚೇರಿ, ಏಪ್ರಿಲ್ 29: ಚುನಾವಣೆ ನಡೆದ 4 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ.
ಅದರಲ್ಲಿ ಎಬಿಪಿ ಸಿ ವೋಟರ್ ನಡೆಸಿದ ಪುದುಚೇರಿ ಸಮೀಕ್ಷೆಯಲ್ಲಿ ಎನ್ಡಿಎಗೆ ಬಹುಮತ ಲಭ್ಯವಾಗಲಿದೆ ಎಂದು ಹೇಳಿದೆ. ಎನ್ಡಿಎಗೆ 19-23, ಯುಪಿಎ-6-10, ಸ್ವತಂತ್ರ-ಶೂನ್ಯ, ಇತರೆ-1-2 ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿದೆ.
ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಎನ್ಡಿಎ-17-21, ಕಾಂಗ್ರೆಸ್-08-12, ಇತರೆ 1-3 ಬರುಬಹುದು ಎಂದು ಹೇಳಲಾಗಿತ್ತು.

ಅಸ್ಸಾಂ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ABP ಸಿ-ವೋಟರ್ ಸಮೀಕ್ಷೆ ಬಗ್ಗೆ ಮಾಹಿತಿ ಇಲ್ಲಿದೆ. ಸಿ-ವೋಟರ್ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಹೇಳಿದೆ.
ಒಟ್ಟು 126 ಸ್ಥಾನಗಳಿದ್ದು, ಬಿಜೆಪಿಗೆ 58-71 ಸ್ಥಾನಗಳನ್ನು ಪಡೆದುಕೊಳ್ಳುವಲ್ಲಿ ಸಫಲವಾಗಲಿದೆ, ಕಾಂಗ್ರೆಸ್ 53-66 ಸ್ಥಾನಗಳನ್ನು ಪಡೆದುಕೊಳ್ಳಲಿದೆ, ಇತರೆ 0- ಇಂದ 5 ಸ್ಥಾನವನ್ನು ಪಡೆಯಲಿದೆ ಎಂದು ಹೇಳಲಾಗಿದೆ.
ತಮಿಳುನಾಡು ವಿಧಾನಸಭೆ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಹೊರಬಿದ್ದಿದೆ. ಎಬಿಪಿ ಸಿ-ವೋಟರ್ ಸಮೀಕ್ಷೆ ಫಲಿತಾಂಶ ಹೀಗಿದೆ. ಈ ಬಾರಿ ತಮಿಳುನಾಡಿನಲ್ಲಿ ಡಿಎಂಕೆ ಜಯಭೇರಿ ಭಾರಿಸಲಿದೆ ಎಂದು ಹೇಳಲಾಗಿದೆ. ಎಐಎಡಿಎಂಕೆಗೆ 58-70 ಸ್ಥಾನಗಳನ್ನು ಪಡೆಯಲಿದೆ, ಡಿಎಂಕೆ 160-172 ಸ್ಥಾನಗಳನ್ನು ಪಡೆಯಲಿದೆ, ಎಂಎನ್ಎಂ- ಇಲ್ಲ, ಇತರೆ 0-7 ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.
ಈಗಾಗಲೇ ಚುನಾವಣೆ ನಡೆದಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ, ಅಸ್ಸಾಂ ಚುನಾವಣೋತ್ತರ ಸಮೀಕ್ಷೆಯನ್ನು ಎಬಿಪಿ ಸಿ-ವೋಟರ್ ಬಿಡುಗಡೆಗೊಳಿಸಿದೆ.
ಸಮೀಕ್ಷೆ ಪ್ರಕಾರ ಪಿಣರಾಯಿ ವಿಜಯನ್ಗೆ ಮತ್ತೆ ಜಯ ಸಿಗಲಿದೆ. ಎಲ್ಡಿಎಫ್ 71-77 ಸ್ಥಾನಗಳನ್ನು ಗಳಿಸಲಿದೆ, ಯುಡಿಎಫ್ 62-68 ಸ್ಥಾನಗಳನ್ನು ಪಡೆಯಲಿದೆ, ಬಿಜೆಪಿ 0-2 ಸ್ಥಾನ ಪಡೆಯಲಿದೆ, ಇತರೆ ಶೂನ್ಯ ಇರಲಿದೆ ಎಂದು ಹೇಳಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications