ABP C-Voter Exit Poll: ಪುದುಚೇರಿಯಲ್ಲಿ ಎನ್ಡಿಎಗೆ ಬಹುಮತ
ಪುದುಚೇರಿ, ಏಪ್ರಿಲ್ 29: ಚುನಾವಣೆ ನಡೆದ 4 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ.
ಅದರಲ್ಲಿ ಎಬಿಪಿ ಸಿ ವೋಟರ್ ನಡೆಸಿದ ಪುದುಚೇರಿ ಸಮೀಕ್ಷೆಯಲ್ಲಿ ಎನ್ಡಿಎಗೆ ಬಹುಮತ ಲಭ್ಯವಾಗಲಿದೆ ಎಂದು ಹೇಳಿದೆ. ಎನ್ಡಿಎಗೆ 19-23, ಯುಪಿಎ-6-10, ಸ್ವತಂತ್ರ-ಶೂನ್ಯ, ಇತರೆ-1-2 ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿದೆ.
ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಎನ್ಡಿಎ-17-21, ಕಾಂಗ್ರೆಸ್-08-12, ಇತರೆ 1-3 ಬರುಬಹುದು ಎಂದು ಹೇಳಲಾಗಿತ್ತು.

ಅಸ್ಸಾಂ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ABP ಸಿ-ವೋಟರ್ ಸಮೀಕ್ಷೆ ಬಗ್ಗೆ ಮಾಹಿತಿ ಇಲ್ಲಿದೆ. ಸಿ-ವೋಟರ್ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಹೇಳಿದೆ.
ಒಟ್ಟು 126 ಸ್ಥಾನಗಳಿದ್ದು, ಬಿಜೆಪಿಗೆ 58-71 ಸ್ಥಾನಗಳನ್ನು ಪಡೆದುಕೊಳ್ಳುವಲ್ಲಿ ಸಫಲವಾಗಲಿದೆ, ಕಾಂಗ್ರೆಸ್ 53-66 ಸ್ಥಾನಗಳನ್ನು ಪಡೆದುಕೊಳ್ಳಲಿದೆ, ಇತರೆ 0- ಇಂದ 5 ಸ್ಥಾನವನ್ನು ಪಡೆಯಲಿದೆ ಎಂದು ಹೇಳಲಾಗಿದೆ.
ತಮಿಳುನಾಡು ವಿಧಾನಸಭೆ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಹೊರಬಿದ್ದಿದೆ. ಎಬಿಪಿ ಸಿ-ವೋಟರ್ ಸಮೀಕ್ಷೆ ಫಲಿತಾಂಶ ಹೀಗಿದೆ. ಈ ಬಾರಿ ತಮಿಳುನಾಡಿನಲ್ಲಿ ಡಿಎಂಕೆ ಜಯಭೇರಿ ಭಾರಿಸಲಿದೆ ಎಂದು ಹೇಳಲಾಗಿದೆ. ಎಐಎಡಿಎಂಕೆಗೆ 58-70 ಸ್ಥಾನಗಳನ್ನು ಪಡೆಯಲಿದೆ, ಡಿಎಂಕೆ 160-172 ಸ್ಥಾನಗಳನ್ನು ಪಡೆಯಲಿದೆ, ಎಂಎನ್ಎಂ- ಇಲ್ಲ, ಇತರೆ 0-7 ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.
ಈಗಾಗಲೇ ಚುನಾವಣೆ ನಡೆದಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ, ಅಸ್ಸಾಂ ಚುನಾವಣೋತ್ತರ ಸಮೀಕ್ಷೆಯನ್ನು ಎಬಿಪಿ ಸಿ-ವೋಟರ್ ಬಿಡುಗಡೆಗೊಳಿಸಿದೆ.
ಸಮೀಕ್ಷೆ ಪ್ರಕಾರ ಪಿಣರಾಯಿ ವಿಜಯನ್ಗೆ ಮತ್ತೆ ಜಯ ಸಿಗಲಿದೆ. ಎಲ್ಡಿಎಫ್ 71-77 ಸ್ಥಾನಗಳನ್ನು ಗಳಿಸಲಿದೆ, ಯುಡಿಎಫ್ 62-68 ಸ್ಥಾನಗಳನ್ನು ಪಡೆಯಲಿದೆ, ಬಿಜೆಪಿ 0-2 ಸ್ಥಾನ ಪಡೆಯಲಿದೆ, ಇತರೆ ಶೂನ್ಯ ಇರಲಿದೆ ಎಂದು ಹೇಳಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications