ದಶಮಿ ದಿನ ದುರಂತ: ರೈಲು ಅಪಘಾತದ ಸಾವಿನ ಸಂಖ್ಯೆ ನೂರಾರು?
Recommended Video

ಅಮೃತ್ ಸರ್, ಅಕ್ಟೋಬರ್ 19: ಅಮೃತಸರದ ಚೌರಾ ಬಜಾರ್ ಬಳಿ ರೈಲು ಹರಿದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ರಕ್ಕೂ ಅಧಿಕವಾಗುವ ಸಾಧ್ಯತೆ ಕಂಡು ಬಂದಿದೆ. ಪ್ರಾಥಮಿಕ ವರದಿಯಂತೆ ಐವತ್ತಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ಖಚಿತವಾಗಿದೆ.
ವಿಜಯ ದಶಮಿ ಅಂಗವಾಗಿ ರೈಲು ಹಳಿ ಬಳಿ ರಾವಣನ ಪ್ರತಿಕೃತಿ ದಹಿಸುತ್ತಿದ್ದ ವೇಳೆ ಎರಡು ಬದಿಯಿಂದ ರೈಲು ಬಂದಿದ್ದರಿಂದ ಕಂಗಾಲಾದ ಜನರು ದಿಕ್ಕು ಕಾಣದೆ ರೈಲಿಗೆ ಬಲಿಯಾಗಿದ್ದಾರೆ.

ದಸರಾ ಹಬ್ಬದ ಕೊನೆದಿನವಾದ ಶುಕ್ರವಾರ(ಅಕ್ಟೋಬರ್ 19)ದಂದು ದಶಕಂಠ ರಾವಣನ ಪ್ರತಿಕೃತಿ ದಹಿಸುವುದು ದೇಶದ ಅನೇಕ ಕಡೆಗಳಲ್ಲಿ ರೂಢಿಯಲ್ಲಿದೆ.
#Punjab: Police says, "There are more than 50 casualties. We are evacuating people, injured taken to the hospital", on accident in which several are feared dead in Choura Bazar near Amritsar pic.twitter.com/ITMeckyIN4
— ANI (@ANI) October 19, 2018
ರಾವಣನ ಪ್ರತಿಕೃತಿ ದಹಿಸುತ್ತಿದ್ದ ವೇಳೆ ಪಟಾಕಿ ಸಿಡಿಸಲಾಗಿದ್ದು, ಪಟಾಕಿ ಸದ್ದು ಹೆಚ್ಚಾಗಿದ್ದರಿಂದ ರೈಲು ಬಂದಿದ್ದು ಕೇಳಿಸಿರಲಿಲ್ಲ. ರೈಲ್ವೆ ಹಳಿ ಮೇಲೆ ನಿಂತು ರಾವಣ ದಹಿಸುವುದನ್ನು ನೋಡುತ್ತಿದ್ದವರು ತಮ್ಮ ಸಾವನ್ನು ಆಹ್ವಾನಿಸಿಕೊಂಡಿದ್ದಾರೆ.
#Punjab: An eyewitness says, a train travelling at a fast speed ran over several people during Dussehra celebrations, in Choura Bazar near Amritsar pic.twitter.com/JziMF03JyS
— ANI (@ANI) October 19, 2018
ಪಠಾಣ್ಕೋರ್ಟ್-ಅಮೃತಸರ ನಡುವಿನ ರೈಲು ಮಾರ್ಗದಲ್ಲಿ ಈ ಘಟನೆ ನಡೆದಿದ್ದು, ಸಾವಿನ ಸಂಖ್ಯೆ 100ಕ್ಕೂ ಅಧಿಕವಾಗಲಿದೆ. ಸರಿ ಸುಮಾರು 500-700 ಮಂದಿ ಹಳಿಗಳ ಮೇಲೆ ನಿಂತು ರಾವಣ ದಹನ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications