ಮೇವು ಹಗರಣ: ಲಾಲೂ ಶಿಕ್ಷೆ ಪ್ರಮಾಣ ಪ್ರಕಟಣೆ ಮತ್ತೆ ಮುಂದೂಡಿಕೆ
ರಾಂಚಿ, ಜನವರಿ 03: ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್.ಜೆ.ಡಿ ನಾಯಕ ಲಾಲೂ ಪ್ರಸಾದ್ ಯಾದವ್ ಗೆ ಕೋರ್ಟ್ ಇಂದೂ ಕೂಡ ಶಿಕ್ಷೆ ಪ್ರಮಾಣ ಪ್ರಕಟಿಸಿಲ್ಲ. ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಶುಕ್ರವಾರ (ಜ.5)ರಂದು ಪ್ರಕಟಿಸಲಾಗುತ್ತದೆ ಎಂದು ಸೂಚನೆ ನೀಡಿದೆ.
89 ಲಕ್ಷ ರೂಪಾಯಿ ಮೌಲ್ಯದ ದೇವಘರ್ ಮೇವು ಹಗರಣದಲ್ಲಿ ಪ್ರಮುಖ ಅಪರಾಧಿಯಾಗಿರುವ ಲಾಲೂ ಪ್ರಸಾದ್ ಯಾದವ್ ಮತ್ತು 15ಇತರರ ಶಿಕ್ಷೆ ಪ್ರಮಾಣ ಪ್ರಕಟವನ್ನು ಗುರುವಾರಕ್ಕೆ ಮುಂದೂಡಿ ರಾಂಚಿ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿತ್ತು.

ಲಾಲೂ ಪ್ರಸಾದ್ ಯಾದವ್ ಸೇರಿದಂತೆ 15 ಜನರನ್ನು ದೋಷಿ ಎಂದು ರಾಂಚಿ ಸಿಬಿಐ ವಿಶೇಷ ಕೋರ್ಟ್ ಡಿಸೆಂಬರ್ 23ರಂದು ಅಂತಿಮ ತೀರ್ಪನ್ನು ನೀಡಿ ಶಿಕ್ಷೆ ಪ್ರಮಾಣವನ್ನು ಜನವರಿ 3ಕ್ಕೆ ಪ್ರಕಟಿಸಲಾಗುವುದು ಎಂದು ಹೇಳಿತ್ತು.
ಅದರಂತೆ ಬುಧವಾರ ಪ್ರಕಟಿಸಬೇಕಿದ್ದ ಶಿಕ್ಷೆ ಪ್ರಮಾಣವನ್ನು ಕೋರ್ಟ್ ಕೆಲ ಕಾರಣಾಂತರಗಳಿಂದ ಗುರುವಾರಕ್ಕೆ ಮುಂದೂಡಿತ್ತು. ಇದೀಗ ಶುಕ್ರವಾರಕ್ಕೆ ಶಿಕ್ಷೆ ಪ್ರಮಾಣ ಘೋಷಣೆಯನ್ನು ಮುಂದೂಡಿದೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications