ರೈತರಿಗೆ ಸಿಹಿ ಸುದ್ದಿ: ರಸಗೊಬ್ಬರಕ್ಕೆ ₹22,303 ಕೋಟಿ ಸಬ್ಸಿಡಿಗೆ ಕೇಂದ್ರ ಅನುಮೋದನೆ
ಬೆಂಗಳೂರು, ಅಕ್ಟೋಬರ್ 25: ದುಬಾರಿ ಕಾಲದಲ್ಲಿ ದೇಶದ ರೈತರಿಗೆ ಸಮಂಜಸ ಬೆಲೆಗೆ ರಸಗೊಬ್ಬರ ದೊರಕಿಸಿಕೊಡಲು
ಕೇಂದ್ರ ಸರ್ಕಾರವು ಪ್ರಸಕ್ತ ರಾಬಿ ಋತುವಿನಲ್ಲಿ ಪಿ ಆಂಡ್ ಕೆ ರಸಗೊಬ್ಬರಗಳ ಮೇಲೆ 22,303 ಕೋಟಿ ರೂಪಾಯಿಗಳ ಸಬ್ಸಿಡಿಯನ್ನು ಒದಗಿಸಲು ಒಪ್ಪಿಗೆ ನೀಡಿದೆ.

ಹೆಚ್ಚಿನ ಜಾಗತಿಕ ಬೆಲೆಗಳ ಹೊರತಾಗಿಯೂ ರೈತರಿಗೆ ಸಮಂಜಸವಾದ ದರದಲ್ಲಿ ಮಣ್ಣಿನ ಪೋಷಕಾಂಶಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಬುಧವಾರ ಕೇಂದ್ರ ಸಚಿವ ಸಂಪುಟವು ಸಹಾಯಧನ ಕ್ಕೆ (Susidy) ಅನುಮೋದನೆ ನೀಡಿದೆ. ಈ ಕುರಿತು ಸಂಪುಟ ಸಭೆ ಬಳಿಕ ಸಂಪುಟ ಸಭೆಯ ನಂತರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದರು.
ಕೇಂದ್ರ ಸಚಿವ ಸಂಪುಟವು ರಾಬಿ ಬೆಳೆ ಋತುವಿಗೆ ಅಂದರೆ ಇದೇ 2023 ಅಕ್ಟೋಬರ್ 1ರಿಂದ 2024 ಮಾರ್ಚ್ 31ರವರೆಗೆ ಸಾರಜನಕ, ರಂಜಕ, ಪೊಟ್ಯಾಶ್ ಮತ್ತು ಗಂಧಕದಂತಹ ವಿವಿಧ ಪೋಷಕಾಂಶಗಳಿಗೆ ಸಬ್ಸಿಡಿ ದರ ಒದಗಿಸಲು ಸರ್ಕಾರ ನಿರ್ಧರಿಸಿದೆ.
ಡಿ-ಅಮೋನಿಯಂ ಫಾಸ್ಫೇಟ್ ಪ್ರತಿ ಚೀಲಕ್ಕೆ 1,350ರೂಪಾಯಿ ಹಳೆಯ ದರದಲ್ಲಿ ಮಾರಾಟವಾಗುವುದನ್ನು ಮುಂದುವರಿಸಲಿದೆ. ಆದರೆ ಮ್ಯೂರಿಯೇಟ್ ಆಫ್ ಪೊಟ್ಯಾಶ್ ದರವು ಕಡಿಮೆ ಆಗುತ್ತದೆ ಎಂದು ಸಚಿವರು ತಿಳಿಸಿದರು.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications