ಗಾಂಧೀಜಿಗೆ 'ಮಹಾತ್ಮಾ' ಬಿರುದು ಕೊಟ್ಟಿದ್ದು ಯಾರು?
ಅಹಮದಾಬಾದ್, ಫೆ. 15:ನೋಬೆಲ್ ಪ್ರಶಸ್ತಿ ಪುರಸ್ಕೃತ ಕವಿ ರವೀಂದ್ರನಾಥ್ ಟ್ಯಾಗೂರ್ ಅವರು ರಾಷ್ಟ್ರ ಪಿತ ಗಾಂಧೀಜಿ ಅವರಿಗೆ 'ಮಹಾತ್ಮ' ಎಂಬ ಬಿರುದು ನೀಡಿದರು ಎಂದು ಶಾಲಾದಿನಗಳಲ್ಲಿ ಓದಿದ್ದು ನೆನಪಿರಬಹುದು. ಆದರೆ, ಗುಜರಾತಿನಲ್ಲಿ ಈ ವಿಷಯ ಕೋರ್ಟ್ ಮೆಟ್ಟಿಲೇರಿದೆ.
ಗುಜರಾತ್ ಸರ್ಕಾರದ ಉದ್ಯೋಗದ ನೇಮಕಾತಿ ಪರೀಕ್ಷೆಯೊಂದರಲ್ಲಿ ಈ ಕುರಿತ ಪ್ರಶ್ನೆಗೆ 'ಅನಾಮಧೇಯ ಪತ್ರಕರ್ತ' ಎಂಬ ಉತ್ತರ ಪ್ರಕಟವಾಗಿದೆ. ಭಾರತದ ಅತಿ ದೊಡ್ಡ ನದಿ, ಗಂಗಾ ಅಲ್ಲ ಬ್ರಹ್ಮಪುತ್ರಾ ಎಂಬ ಉತ್ತರವನ್ನು ನೀಡಲಾಗಿದೆ.
ಸೌರಾಷ್ಟ್ರದ ಜೆಟ್ಪುರ ಪಟ್ಟಣದ ಪತ್ರಕರ್ತನೊಬ್ಬ ಗಾಂಧೀಜಿ ಇನ್ನೂ ದಕ್ಷಿಣ ಆಫ್ರಿಕದಲಿದ್ದ ಸಂದರ್ಭದಲ್ಲೇ ಅವರಿಗೆ ಬರೆದ ಪತ್ರದಲ್ಲಿ 'ಮಹಾತ್ಮ 'ಎಂದು ನಮೂದಿಸಿದ್ದ ಎಂದು ಗುಜರಾತ್ ಹೈಕೋರ್ಟಿಗೆ ಜಿಲ್ಲಾ ಪಂಚಾಯತ್ ನೀಡಿರುವ ಅಫಡವಿಟ್ ನಲ್ಲಿ ಹೇಳಲಾಗಿದೆ. [ಗಾಂಧೀಜಿ ಮರಿಮೊಮ್ಮಗಳ ಮೇಲೆ ವಂಚನೆ ಆರೋಪ]

ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳ ಪೈಕಿ ಸಂಧ್ಯಾ ಮರು ಎಂಬುವರು ಗುಜರಾತ್ ಹೈಕೋರ್ಟಿನಲ್ಲಿ ಪಿಟೀಷನ್ ಹಾಕಿ ಕೆಲವು ಪ್ರಶ್ನೆಗಳಿಗೆ ಸರಿಯುತ್ತರ ಬಯಸಿದ್ದಾರೆ.
2501ಕಿ.ಮೀ. ಉದ್ದದ ಗಂಗಾ ನದಿಗೆ ಬದಲಾಗಿ 1,346ಕಿ.ಮೀ ಉದ್ದಕ್ಕೆ ಹರಿಯುವ ಬ್ರಹ್ಮ ಪುತ್ರಾ ನದಿಯೇ ದೇಶದ ಅತಿ ದೊಡ್ಡ ನದಿ ಎಂದು ನಮೂದಿಸಲಾಗಿದೆ. ಗುಜರಾತ್ ಸರ್ಕಾರದ ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶ ಜೆ.ಬಿ.ಸರ್ದಿವಾಲಾ, ವಿವಿಧ ಇಲಾಖೆಗಳ ನೇಮಕಾತಿ ವಿಷಯದಲ್ಲಿ ಈ ರೀತಿ ಹುಡುಗಾಟ ಅಥವಾ ಉತ್ತರ ತಿರುಚುವುದು ಸರಿಯಲ್ಲ ಎಂದು ಹೇಳಿದ್ದಾರೆ.[ಮಹಾತ್ಮ ಮತ್ತು ಮನುಬೆನ್ : ಬೆಚ್ಚಿಬೀಳಿಸುವ ನಗ್ನ ಸತ್ಯಗಳು]
ವೃತ್ತಿ ಆಯ್ಕೆ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲೂ ಈ ಉತ್ತರಗಳನ್ನು ಕೊಡಲಾಗಿದೆ. ಗುಜರಾತ್ ಸರ್ಕಾರದ ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶ ಜೆ.ಬಿ.ಸರ್ದಿವಾಲಾ, ವಿವಿಧ ಇಲಾಖೆಗಳ ನೇಮಕಾತಿ ವಿಷಯದಲ್ಲಿ ಈ ರೀತಿ ಹುಡುಗಾಟ ಅಥವಾ ಉತ್ತರ ತಿರುಚುವುದು ಸರಿಯಲ್ಲ ಎಂದು ಹೇಳಿದ್ದಾರೆ. ನ್ಯಾಯವಾದಿ ಹೆಚ್.ಎಸ್.ಮುಶ್ವಾ ಅವರು ಈ ಬಗ್ಗೆ ಸರಿಯಾದ ಸ್ಪಷ್ಟನೆ ಸಿಗಲಿದೆ ಎಂದಿದ್ದಾರೆ.ಈ ಕುರಿತ ವಿಚಾರಣೆಯನ್ನು ನ್ಯಾಯಾಧೀಶರು ಫೆ.17ಕ್ಕೆ ಮುಂದೂಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications