ರಾಜ್ಯಸಭೆಗೆ ಚುನಾವಣೆ: ಎಎಪಿ ಆಫರ್ ತಿರಸ್ಕರಿಸಿದ ರಘುರಾಮ್ ರಾಜನ್
ನವದೆಹಲಿ, ನವೆಂಬರ್ 9: ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಎಎಪಿ ನೀಡಿದ ಆಹ್ವಾನವನ್ನು ಆರ್.ಬಿ.ಐ ಮಾಜಿ ಗವರ್ನರ್ ರಘುರಾಮ್ ರಾಜನ್ ನಯವಾಗಿ ತಿರಸ್ಕರಿಸಿದ್ದಾರೆ.
ಈ ಸಂಬಂಧ 'ಪ್ರಜಾವಾಣಿ'ಗೆ ಪ್ರತಿಕ್ರಿಯೆ ನೀಡಿರುವ ರಾಜನ್, ಶಿಕಾಗೊ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ವೃತ್ತಿ ಬಿಟ್ಟು ಬರುವ ಯಾವುದೇ ಯೋಚನೆ ಇಲ್ಲ ಎಂದಿದ್ದಾರೆ.

2018ರ ಜನವರಿಯಲ್ಲಿ ಮೂರು ರಾಜ್ಯಸಭೆ ಸ್ಥಾನಗಳು ತೆರವಾಗಲಿದೆ. ದೆಹಲಿ ವಿಧಾನಸಭೆಯಲ್ಲಿ ಎಎಪಿಗೆ ಇರುವ ಸದಸ್ಯಬಲದ ಆಧಾರದ ಮೂರೂ ಸ್ಥಾನಗಳು ಆ ಪಕ್ಷದ ಪಾಲಾಗಲಿವೆ. ಹೀಗಾಗಿ ಈ ರಘುರಾಮ್ ರಾಜನ್ ರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲು ಆಮ್ ಆದ್ಮಿ ಪಕ್ಷ ಮುಂದಾಗಿತ್ತು.
ಮೂರೂ ಸ್ಥಾನಗಳಿಗೆ ಪಕ್ಷದ ಹೊರಗಿನವರನ್ನು ನಾಮನಿರ್ದೇಶನ ಮಾಡಲು ಅರವಿಂದ ಕೇಜ್ರಿವಾಲ್ ಬಯಸಿದ್ದಾರೆ. ರಘುರಾಮ್ ರಾಜನ್ ಈ ಆಹ್ವಾನವನ್ನು ಒಪ್ಪಿಕೊಂಡಿದ್ದಾರೆ ಎಂದು ಬುಧವಾರ ವರದಿಯಾಗಿತ್ತು. ಆದರೆ ಇದೀಗ ರಾಜನ್ ರಾಜ್ಯಸಭೆ ಪ್ರವೇಶದಿಂದ ಹಿಂದೆ ಸರಿದಿದ್ದಾರೆ.
ರಾಜನ್ ಅವರು ಸದ್ಯ ಶಿಕಾಗೊ ವಿಶ್ವವಿದ್ಯಾನಿಲಯದ ಬೂತ್ ಸ್ಕೂಲ್ ಆಫ್ ಬಿಜಿನೆಸ್ನಲ್ಲಿ ಪ್ರಾಧ್ಯಾಪಕರಾಗಿದ್ದು, ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications