ಕೇದಾರನಾಥದತ್ತ 'ಆಮ್ ಆದ್ಮಿ'ಯಂತೆ ಹೊರಟ ರಾಹುಲ್
ಡೆಹ್ರಾಡೂನ್, ಏ.,23: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹಿಂದೂಗಳ ಪವಿತ್ರ ಯಾತ್ರಾ ಸ್ಥಳ ಕೇದರಾನಾಥ ಯಾತ್ರೆ ಕೈಗೊಂಡಿದ್ದಾರೆ. 'ಆಮ್ ಆದ್ಮಿ' ಅವತಾರದಲ್ಲಿ ರಾಹುಲ್ ಗಾಂಧಿ ಅವರು ಗೌರಿಕುಂಡದಿಂದ ಪಾದಯಾತ್ರೆ ಅಥವಾ ಅವರ ಭಾಷೆಯಲ್ಲಿ ಟ್ರೆಕ್ಕಿಂಗ್ ಕೈಗೊಂಡಿದ್ದಾರೆ.
55-56 ದಿನಗಳ ಕಾಲ ಭಾರತದಿಂದ ಕಣ್ಮರೆಯಾಗಿದ್ದ ರಾಹುಲ್ ಗಾಂಧಿ ಅವರು ಭಾರತಕ್ಕೆ ಬಂದ ಮೇಲೆ ರೈತರ ಸಮಾವೇಶ, ಲೋಕಸಭೆ ಅಧಿವೇಶನದಲ್ಲಿ ಪಾಲ್ಗೊಂಡು ಭಾಷಣ ಮಾಡಿ ಮೋದಿ ಸರ್ಕಾರವನ್ನು ಕಾಡಿದ್ದರು. ಈಗ ಹಿಮಾಲಯದತ್ತ ಮುಖ ಮಾಡಿರುವುದು ಎಲ್ಲರ ಹುಬ್ಬೇರಿಸಿದೆ.[ಕೇದಾರನಾಥ ದೇಗುಲ ಅಚ್ಚಳಿಯದೆ ಉಳಿದಿದ್ದು ಹೇಗೆ?]
ಯಾತ್ರಾರ್ಥಿ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ನ ಹಿರಿಯ ನಾಯಕರಾದ ಅಂಬಿಕಾ ಸೋನಿ, ಉತ್ತರಾಖಂಡ ಸಿಎಂ ಹರೀಶ್ ರಾವತ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಲಿದ್ದಾರೆ ಎಂದು ಉತ್ತರಾಖಂಡ್ ಸಿಎಂ ಅವರ ಮಾಧ್ಯಮ ವಕ್ತಾರ ಸುರೇಂದ್ರ ಕುಮಾರ್ ಹೇಳಿದ್ದಾರೆ. [ಕೇದಾರನಾಥ ಸೃಷ್ಟಿ ಹೇಗಾಯ್ತು?]

ರಾಹುಲ್ ಗಾಂಧಿ ಯಾತ್ರೆ ವಿವರ
* ಗುರುವಾರ ಮುಂಜಾನೆ ಗೌರಿಕುಂಡ ಮತ್ತು ಕೇದಾರನಾಥ ನಡುವಿನ 16 ಕಿ.ಮೀ ದೂರವನ್ನು ಹೆಲಿಕಾಪ್ಟರ್ ಬಳಸದೆ, ಪಾದಯಾತ್ರೆ ಮೂಲಕ ಕ್ರಮಿಸುವುದಾಗಿ ತಿಳಿಸಿದರು.
* ಗುರುವಾರ 5 ಕಿ.ಮೀ ದೂರವನ್ನು ಕ್ರಮಿಸಿ ರಾತ್ರಿ ಲಿಂಚೋಲಿಯಲ್ಲಿ ತಂಗಲಿದ್ದಾರೆ.
* ಶುಕ್ರವಾರ ಮುಂಜಾನೆ ಪಾದಯಾತ್ರೆ ಆರಂಭಿಸಿ ಬೆಳಗ್ಗೆ 8.30ರ ವೇಳೆಗೆ ಕೇದಾರನಾಥ ದೇಗುಲ ತಲುಪುವ ನಿರೀಕ್ಷೆಯಿದೆ.
|
ಆಮ್ ಆದ್ಮಿಯಂತೆ ಹೊರಟ ರಾಹುಲ್
ರಾಹುಲ್ ಗಾಂಧಿ ಅವರ ಜೊತೆ ಉತ್ತರಾಖಂಡ್ ಸಿಎಂ ಹರೀಶ್ ರಾವತ್, ಅಂಬಿಕಾ ಸೋನಿ ಸೇರಿದಂತೆ ಇತರರು ಸಾಥ್ ನೀಡಿದ್ದಾರೆ.
|
ಗೌರಿಕುಂಡಕ್ಕೆ ಆಗಮಿಸಿದ ರಾಹುಲ್ ಗಾಂಧಿ
ಗುರುವಾರ ಮುಂಜಾನೆ ಗೌರಿಕುಂಡಕ್ಕೆ ಆಗಮಿಸಿದ ರಾಹುಲ್ ಗಾಂಧಿ.
|
ರಾಹುಲ್ ಪಾದಯಾತ್ರೆಗೆ ಪ್ರತ್ಯೇಕ ಹ್ಯಾಶ್ ಟ್ಯಾಗ್
ರಾಹುಲ್ ಪಾದಯಾತ್ರೆಗೆ ಪ್ರತ್ಯೇಕ ಹ್ಯಾಶ್ ಟ್ಯಾಗ್ #RGInKedarnath ಆರಂಭಿಸಿದ ಕಾಂಗ್ರೆಸ್ .. ಕಾಲಕಾಲಕ್ಕೆ ಅಪ್ಡೇಟ್ಸ್ ನೀಡುತ್ತಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications